<p><strong>ಬೆಂಗಳೂರು</strong>: ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್), ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಹಾಗೂ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಒ) ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.</p>.<p>ಸಂಘಟನೆಗಳ ಸದಸ್ಯರು ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ರೂಪಾ ಅವರಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್), ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಹಾಗೂ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಒ) ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.</p>.<p>ಸಂಘಟನೆಗಳ ಸದಸ್ಯರು ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ರೂಪಾ ಅವರಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>