‘ಸ್ವಂತ ಸೂರಿಲ್ಲದವರಿಗೆ ನಿವೇಶನ ಹಂಚಿಕೆ ಮಾಡಲು ಗುಟ್ಟೆಪಾಳ್ಯದಲ್ಲಿ 10 ಎಕರೆ ಗುರುತಿಸಲಾಗಿದೆ. ಕೆಲವು ಮಾನದಂಡಗಳ ಮೂಲಕ ಅರ್ಹ ಫಲಾನುಭವಿಗಳನ್ನು ಗುರುತಿಸಿ, ನಿವೇಶನ ಹಂಚಿಕೆ ಮಾಡಲಾಗುವುದು. ಬಡವರಿಗಾಗಿ ಬಹುಮಹಡಿ ಕಟ್ಟಡ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಹಂಚಿಕೆಯಾಗಲಿದೆ’ ಎಂದು ಹೇಳಿದರು.