ಸುಗಮ ಸಂಗೀತ ಕ್ಷೇತ್ರದಲ್ಲಿ ಏಳು ದಶಕಗಳ ಕಾಲ ಸೇವೆ ಸಲ್ಲಿಸಿರುವ ಹೊ.ನಾ. ರಾಘವೇಂದ್ರ ಗರ್ತಿಕೆರೆ (ಗರ್ತಿಕೆರೆ ರಾಘಣ್ಣ), ಹಿಂದೂಸ್ತಾನಿ ಗಾಯಕ ಶಿವಮೊಗ್ಗದ ಎಸ್.ಎಲ್. ವೇಣುಗೋಪಾಲ, ಯಕ್ಷಗಾನ ವೇಷಧಾರಿ ಗೋಕರ್ಣದ ಅನಂತ ಹಾವಗೋಡಿ, ಇಡಗುಂಜಿಯ ರಥ ಶಿಲ್ಪಿ ಗಂಗಾಧರ ಆಚಾರ್ಯ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.