‘ಆರೋಪಿಗಳು, ಊಟದ ತಟ್ಟೆಯಿಂದ ಜಯಂತ್–ರಘು ಅವರಿಗೆ ಹೊಡೆದಿದ್ದರು. ನಂತರ, ಹಲ್ಲೆ ಸಹ ಮಾಡಿದ್ದರು. ಗಲಾಟೆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಸ್ಥಳಕ್ಕೆ ಹೋಗಿದ್ದ ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ, ಜಯಂತ್ ಹಾಗೂ ರಘು ಅವರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ’ ಎಂದು ತಿಳಿಸಿದರು.