‘ಹೊಸೂರು ಮುಖ್ಯರಸ್ತೆಯ ಯುಆರ್ಸಿ ಕನ್ಸ್ಟ್ರಕ್ಷನ್ ಘಟಕದ ಬಳಿ ಭಾನುವಾರ ರಾತ್ರಿ ಸೇರಿದ್ದ 40ಕ್ಕೂ ಹೆಚ್ಚು ಕಾರ್ಮಿಕರು, ತಮ್ಮನ್ನು ಸ್ವಂತ ಊರಿಗೆ ಕಳುಹಿಸಬೇಕೆಂದು ಪ್ರತಿಭಟನೆ ಮಾಡುತ್ತಿದ್ದರು. ಗಸ್ತಿನಲ್ಲಿದ್ದ ಕಾನ್ಸ್ಟೆಬಲ್ ಮಲ್ಲಪ್ಪ ಸ್ಥಳಕ್ಕೆ ಹೋಗಿದ್ದರು. ಅದೇ ವೇಳೆಯೇ ಕಾರ್ಮಿಕರು ಹಲ್ಲೆ ಮಾಡಿದ್ದರು’ ಎಂದು ಪೊಲೀಸರು ಹೇಳಿದರು.