‘ನಗರದಲ್ಲಿ ಸಂಚಾರ ವ್ಯವಸ್ಥೆ ಶೋಚನೀಯ ಸ್ಥಿತಿಯಲ್ಲಿದೆ. ರಸ್ತೆ ಸುಧಾರಣೆ, ವಿಸ್ತರಣೆ, ವಾಹನಗಳ ತಂಗುದಾಣ ನಿರ್ಮಾಣದಂಥ ಯೋಜನೆಗಳನ್ನು ಸಮರ್ಪಕವಾಗಿ ರೂಪಿಸಿ ಜಾರಿಗೆ ತರಬೇಕಿದೆ. ಅದನ್ನು ಬಿಟ್ಟು ಸರ್ಕಾರದ ಖಜಾನೆ ತುಂಬಿಸಿಕೊಳ್ಳುವುದಕ್ಕಾಗಿ ದಂಡ ಏರಿಕೆ ಮಾಡಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.