‘ಮಹಿಳೆ ಬಳಿ ಹೆಚ್ಚು ಹಣವಿರುವುದನ್ನು ದೋಚಬೇಕೆಂದು ಸಂಚು ರೂಪಿಸಿದ್ದ. ನಿರ್ಜನ ಪ್ರದೇಶಕ್ಕೆ ಕರೆ ದೊಯ್ದು ದೈಹಿಕ ಸಂಪರ್ಕ ಹೊಂದಿದ್ದ. ಅದಾದ ನಂತರ ಹಣ ನೀಡುವಂತೆ ಒತ್ತಾಯಿಸಿದ್ದ. ಮಹಿಳೆ ಒಪ್ಪಿರಲಿಲ್ಲ. ಸಿಟ್ಟಾದ ಆರೋಪಿ, ಮಹಿಳೆಯ ತಲೆ ಹಾಗೂ ಎದೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದು ಪರಾರಿಯಾಗಿದ್ದ’ ಎಂದು ತಿಳಿಸಿವೆ.