ಮೂರು ದಿನಗಳಿಂದ ಗಣಪತಿ, ಬಸವೇಶ್ವರ, ಶನೇಶ್ವರ ಸ್ವಾಮಿ ದೇವರುಗಳಿಗೆ ಆರತಿ ಅಗ್ನಿ ಕುಂಡ ವಿಶೇಷ ಪೂಜೆಗಳು, ಹಾಗೂ ಮುನೇಶ್ವರಸ್ವಾಮಿ, ದೊಡ್ಡಮ್ಮ, ಸಪ್ಪಲಮ್ಮ, ಕಾಟೇರಮ್ಮ, ರೇಣುಕಾಯಲ್ಲಮ್ಮ ದೇವರುಗಳಿಗೆ ಆವಲಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಾದ ಮಂಡೂರು, ವೀರೆನಹಳ್ಳಿ, ಚೀಮಸಂದ್ರ, ಬೋಮ್ಮೆನಹಳ್ಳಿ, ಕಟ್ಟಿಗೇನಹಳ್ಳಿ, ಚಿನ್ನಾಗೆನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಿಂದ ಆರತಿ ನಡೆದವು.