<p><strong>ಬೆಂಗಳೂರು</strong>: ‘ವಿಜಯವಾಣಿ’ ದಿನಪತ್ರಿಕೆಯ ಸಹಾಯಕ ಸಂಪಾದಕ ರುದ್ರಣ್ಣ ಹರ್ತಿಕೋಟೆ ಅವರು ಭಾರತೀಯ ಪತ್ರಿಕಾ ಮಂಡಳಿಯ 2020ನೇ ಸಾಲಿನ ರಾಷ್ಟ್ರೀಯ ಉತ್ಕೃಷ್ಟತಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.</p>.<p>2019ರ ಮೇ 22ರಂದು ‘ವಿಜಯವಾಣಿ’ ದಿನಪತ್ರಿಕೆಯ ಬೆಂಗಳೂರು ಆವೃತ್ತಿಯಲ್ಲಿ ಪ್ರಕಟವಾದ ಅವರ ‘ಕರ್ನಾಟಕದಲ್ಲಿ ಹವಾಮಾನ ಆಧಾರಿತ ಹೊಸ ಬೆಳೆ ನೀತಿ’ ಎಂಬ ವರದಿಯನ್ನು ಹಣಕಾಸು ವಿಭಾಗದ ವರದಿಗಾರಿಕೆ ವಿಭಾಗದಲ್ಲಿ ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.</p>.<p>ಫೆಬ್ರವರಿ→ 27ರಂದು →ನವದೆಹಲಿಯ ರಫಿ ಮಾರ್ಗದಲ್ಲಿರುವ →ಕಾನ್ಸ್ಟಿಟ್ಯೂಷನ್→ ಕ್ಲಬ್ ಆಫ್ →ಇಂಡಿಯಾದಲ್ಲಿ →ನಡೆಯಲಿರುವ →ಕಾರ್ಯಕ್ರಮದಲ್ಲಿ→ಭಾರತೀಯ ಪತ್ರಿಕಾ ಮಂಡಳಿಯ ಅಧ್ಯಕ್ಷೆ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ವಿಜಯವಾಣಿ’ ದಿನಪತ್ರಿಕೆಯ ಸಹಾಯಕ ಸಂಪಾದಕ ರುದ್ರಣ್ಣ ಹರ್ತಿಕೋಟೆ ಅವರು ಭಾರತೀಯ ಪತ್ರಿಕಾ ಮಂಡಳಿಯ 2020ನೇ ಸಾಲಿನ ರಾಷ್ಟ್ರೀಯ ಉತ್ಕೃಷ್ಟತಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.</p>.<p>2019ರ ಮೇ 22ರಂದು ‘ವಿಜಯವಾಣಿ’ ದಿನಪತ್ರಿಕೆಯ ಬೆಂಗಳೂರು ಆವೃತ್ತಿಯಲ್ಲಿ ಪ್ರಕಟವಾದ ಅವರ ‘ಕರ್ನಾಟಕದಲ್ಲಿ ಹವಾಮಾನ ಆಧಾರಿತ ಹೊಸ ಬೆಳೆ ನೀತಿ’ ಎಂಬ ವರದಿಯನ್ನು ಹಣಕಾಸು ವಿಭಾಗದ ವರದಿಗಾರಿಕೆ ವಿಭಾಗದಲ್ಲಿ ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.</p>.<p>ಫೆಬ್ರವರಿ→ 27ರಂದು →ನವದೆಹಲಿಯ ರಫಿ ಮಾರ್ಗದಲ್ಲಿರುವ →ಕಾನ್ಸ್ಟಿಟ್ಯೂಷನ್→ ಕ್ಲಬ್ ಆಫ್ →ಇಂಡಿಯಾದಲ್ಲಿ →ನಡೆಯಲಿರುವ →ಕಾರ್ಯಕ್ರಮದಲ್ಲಿ→ಭಾರತೀಯ ಪತ್ರಿಕಾ ಮಂಡಳಿಯ ಅಧ್ಯಕ್ಷೆ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>