ಎಚ್.ಎಸ್.ಎಂ.ಪ್ರಕಾಶ್, ಎಚ್.ಟಿ.ಪೋತೆ, ಫಾತಿಮಾ ರಲಿಯಾ, ಸಂತೋಷ ನಾಯಕ, ಇಂದಿರಾ ಕೃಷ್ಣಪ್ಪ ಹಾಗೂ ಎಂ.ಎಸ್.ಮಣಿ ಅವರ ಕೃತಿಗಳು ಪ್ರಶಸ್ತಿಗೆ ಭಾಜನವಾಗಿದ್ದವು. ಕೃತಿಯ ಲೇಖಕರು ಹಾಗೂ ಲೇಖಕಿಯರಿಗೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಪ್ರಶಸ್ತಿ ಪ್ರದಾನ ಮಾಡಿ, ಮಾತನಾಡಿದರು. ಪ್ರಶಸ್ತಿಯು ತಲಾ ₹ 5 ಸಾವಿರ ನಗದು ಒಳಗೊಂಡಿದೆ.