ಬಹುಮಾನಕ್ಕೆ ಆಯ್ಕೆಯಾಗಿರುವ ನಾಟಕಗಳು ಹೀಗಿವೆ; 1) ಸುಮ್ಮನಿರು ಡಯೋಜಿನೆಸ್ – ಎನ್.ಸಿ.ಮಹೇಶ್ 2) ಚಿನಿವಾರನ ಮಗಳು – ಉಷಾ ನರಸಿಂಹನ್ 3)ಸನಿಮಾತ್ಮೆ – ಸಂತೋಷ್ ಗುಡ್ಡಿಯಂಗಡಿ 4)ಕಿಂಡ್ಸುಗಿ – ಚಂದನಾ ನಾಗ್, 5) ಯಾನ – ಕೃಷ್ಣ ಜನಮನ 6) ಎಮ್ಮಯ ಕೂಸ ಕಂಡಿರಾ– ಅನುಪಮಾ ಪ್ರಸಾದ್, 7) ಶೇಷಗ್ರಸ್ತರು – ರಮೇಶ್ ಚಂದ್ ಎಚ್.ಸಿ. 8) ಹದ್ದು ಮೀರಿತೆ ಹಾದಿ – ಭದ್ರಪ್ಪ ಶಿ. ಹೆನ್ಲಿ 9) ಯಾಜ್ಞಸೇನಿಯ ಆತ್ಮಕಥನ – ವಿಜಯಲಕ್ಷ್ಮಿ (ವಿದ್ಯಾರ್ಥಿ ವಿಭಾಗ).