ನಾನಾ ಸಮಸ್ಯೆ: ‘ತುಮಕೂರು ರಸ್ತೆ, ಪೀಣ್ಯ ಕೈಗಾರಿಕೆ ಪ್ರದೇಶ, ಜಾಲಹಳ್ಳಿ ಹಾಗೂ ಸುತ್ತಮುತ್ತ ರಸ್ತೆಗಳಲ್ಲಿ ನಿತ್ಯವೂ ದಟ್ಟಣೆ ಹೆಚ್ಚಿರುತ್ತದೆ. ಈ ಭಾಗದಲ್ಲಿ ಕರ್ತವ್ಯಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಬೇಕು. ವ್ಹೀಲೆ ಮಾಡುವವರ ಸಂಖ್ಯೆಯೂ ಹೆಚ್ಚಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಸಾರ್ವಜನಿಕರು ಆಗ್ರಹಿಸಿದರು.