ದಲಿತ ಹಕ್ಕುಗಳ ಸಮಿತಿ ರಾಜ್ಯ ಸಂಚಾಲಕರಾದ ರಾಜಶೇಖರಮೂರ್ತಿ, ಗೋಪಾಲಕೃಷ್ಣ ಅರಳಹಳ್ಳಿ, ಕರ್ನಾಟಕ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಅಧ್ಯಕ್ಷೆ ಮಾಳಮ್ಮ, ರಾಜ್ಯ ಸರ್ಕಾರದ ಎಸ್.ಸಿ., ಎಸ್.ಟಿ. ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಡಿ. ಶಿವಶಂಕರ್, ಸಹಾಯಕ ಪ್ರಾಧ್ಯಾಪಕ ಆರ್.ವಿ. ಚಂದ್ರಶೇಖರ್ ಉಪಸ್ಥಿತರಿದ್ದರು.