‘ರಾಜ್ಯದಲ್ಲಿ ಮುಜರಾಯಿ ಇಲಾಖೆಯ ಅಧೀನದಲ್ಲಿ ಬರುವ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ಏರ್ಪಡಿಸುವಂತೆ ರಾಜ್ಯ ಸರ್ಕಾರವೇ ಸೂಚಿಸಿದೆ. ಪ್ರಾಣ ಪ್ರತಿಷ್ಠಾಪನೆಯನ್ನು ದೇವಸ್ಥಾನಗಳಿಗೆ ತೆರಳಿ, ವೀಕ್ಷಿಸಲು ಸಾಧ್ಯವಾಗದ ಉದ್ಯೋಗಸ್ಥರು, ವಿದ್ಯಾರ್ಥಿಗಳು ಸೇರಿ ವಿವಿಧ ವರ್ಗದವರಿಗೆ ಸಂಘ–ಸಂಸ್ಥೆಗಳು, ಶಾಲಾ–ಕಾಲೇಜುಗಳ ಆಡಳಿತ ಮಂಡಳಿ, ಸರ್ಕಾರಿ ಕಚೇರಿಗಳು, ಕಂಪನಿಗಳು ವ್ಯವಸ್ಥೆ ಮಾಡಿಕೊಡಬೇಕು’ ಎಂದು ಮನವಿ ಮಾಡಿಕೊಂಡಿದ್ದಾರೆ.