ಅಧ್ಯಾತ್ಮಚಿಂತಕ ಕಮಲೇಶ್ ಡಿ. ಪಾಟೀಲ್, ‘ಮನುಷ್ಯನ ವ್ಯಕ್ತಿತ್ವ ರೂಪಿಸುವಲ್ಲಿ ಪ್ರಜ್ಞೆ ಎಂಬುದರ ಪಾತ್ರ ಬಹಳ ಮಹತ್ವದ್ದಾಗಿದೆ. ಮನಸ್ಸು, ಬುದ್ಧಿ, ಅಹಂಕಾರ ಎಂಬುದು ಪ್ರಜ್ಞೆಯಿಂದ ಬರುತ್ತದೆ. ಧ್ಯಾನದಿಂದ ಒಳ್ಳೆಯ ಪ್ರಜ್ಞೆಗಳನ್ನು ಹೆಚ್ಚಿಸಿಕೊಳ್ಳಲು ಸಾಧ್ಯ. ಯಾವುದೇ ಯಂತ್ರಗಳ ಸಹಾಯದಿಂದ ಇದನ್ನು ನಿಯಂತ್ರಿಸಲು ಸಾಧ್ಯವಿಲ್ಲ’ ಎಂದು ಹೇಳಿದರು