ಮೇಲ್ಸೇತುವೆಯಿಂದ ಕೆಳಗೆ ಜಿಗಿಯದಂತೆ ಅವರು ಹಲವು ಬಾರಿ ಮನವಿ ಮಾಡಿದರೂ, ಅದನ್ನು ನಿರ್ಲಕ್ಷಿಸಿದ ಆತ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ. ಅಷ್ಟೊತ್ತಿಗಾಗಲೇ ಅಯ್ಯಪ್ಪ ಭಕ್ತರ ಸಾಲಿನಲ್ಲಿ ಆನಂದ್ ಮತ್ತು ಅವರ ತಂಡದ ಕೆಲವರು ಆತನಿಗೆ ತಿಳಿಯದಂತೆ ಮೇಲ್ಸೇತುವೆ ಮೇಲೆ ಹೋಗಿ ಆತನನ್ನು ರಕ್ಷಿಸಿದ್ದಾರೆ. ಬಳಿಕ ವ್ಯಕ್ತಿಯನ್ನು ಬ್ಯಾಟರಾಯನಪುರ ಪೊಲೀಸರಿಗೆ ಒಪ್ಪಿಸಿದರು.