‘ಅಲಯನ್ಸ್ ವಿಶ್ವವಿದ್ಯಾಲಯದ ಹಕ್ಕು ಕುರಿತು ಸಹೋದರರಾದ ಸುಧೀರ್ ಅಂಗೂರ್ ಮತ್ತು ಮಧುಕರ್ ಅಂಗೂರ್ ನಡುವೆ ದೀರ್ಘಕಾಲದ ವಿವಾದ ಇತ್ತು. ಮಧುಕರ್ ಅಂಗೂರ್ ಅವರಿಗೆ ಸಹಾಯ ಮಾಡುತ್ತಿದ್ದರು ಎಂಬ ಕಾರಣಕ್ಕೆ ಅಯ್ಯಪ್ಪ ಅವರನ್ನು ಸುಧೀರ್ ವಿಶ್ವವಿದ್ಯಾಲಯದಿಂದ ಹೊರ ಹಾಕಿದ್ದರು’ ಎಂದು ಆರ್.ಟಿ. ನಗರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.