‘ಕೆಪಿಎಸ್ಸಿ ನಡೆಸಿದ 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಕುರಿತು ಸಿಐಡಿ ವರದಿಯನ್ನು ಒಪ್ಪುವುದಿಲ್ಲ ಎನ್ನುವ ರಾಜ್ಯ ಬಿಜೆಪಿ ಸರ್ಕಾರ, ಇದೀಗ ಚಂದ್ರಶೇಖರ್ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸುತ್ತಿದೆ. ಆಡಳಿತ ನಡೆಸುವ ಸರ್ಕಾರಕ್ಕೆ ಎರಡು ನಾಲಿಗೆ ಇರಬಾರದು. ಇವೆಲ್ಲ ನೋಡಿದರೆ ಸರ್ಕಾರದ ಆಡಳಿತ ವೈಫಲ್ಯ ಎದ್ದು ಕಾಣುತ್ತದೆ’ ಎಂದರು.