‘ಐದಾರು ಹಾಡು ಕಲಿತು ಇಂತಹ ಕಾರ್ಯಕ್ರಮಗಳಿಗೆ ಬರುತ್ತಾರೆ. ಸ್ವಂತಿಕೆ ಇರುವುದಿಲ್ಲ. ಶಾಸ್ತ್ರೀಯವಾಗಿ ಸಂಗೀತ ಅಭ್ಯಾಸ ಮಾಡಿರುವುದಿಲ್ಲ. ಪ್ರತಿಭಾವಂತರಿದ್ದರೂ ಕೆಲವೊಮ್ಮೆ ಅವರಿಗೆ ಗೆಲುವು ಸಿಗುವುದಿಲ್ಲ. ಜಾತಿ–ಮತ, ಹಿನ್ನೆಲೆ ನೋಡಿ ವಿಜೇತರನ್ನು ಆಯ್ಕೆ ಮಾಡಲಾಗುತ್ತಿದೆ. ಅರ್ಹ ಪ್ರತಿಭಾವಂತರು ಗೆಲ್ಲುವಂತಾಗಬೇಕು’ ಎಂದು ಹೇಳಿದರು.