ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ. ಪದ್ಮಪ್ರಭ ನಿಧನ

Last Updated 5 ಸೆಪ್ಟೆಂಬರ್ 2019, 13:39 IST
ಅಕ್ಷರ ಗಾತ್ರ

ಬೆಂಗಳೂರು: ಜೆ.ಪಿ.ನಗರದ ಪುಟ್ಟೇನಹಳ್ಳಿಯ ‘ಭಗವಾನ್ ಶೀತಲನಾಥ ಎಜುಕೇಷನಲ್ ಮತ್ತು ಚಾರಿಟಬಲ್ ಟ್ರಸ್ಟ್’ನ ಖಜಾಂಚಿ ಬಿ. ಪದ್ಮಪ್ರಭ (74) ಅನಾರೋಗ್ಯದಿಂದಾಗಿ ಗುರುವಾರ ನಿಧನರಾದರು.

ಅವರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT