ಅಜ್ಜಿ ಮನೆಗೆ ಬಂದಿದ್ದರು: ಕೃತಿ ಹಾಗೂ ಧೃತಿ, ಕತ್ರಿಗುಪ್ಪೆ ನಿವಾಸಿಗಳಾದ ಎ.ಮಂಜುನಾಥ್–ಶರ್ಮಿಳಾ ದಂಪತಿಯ ಮಕ್ಕಳು. ಖಾಸಗಿ ಕಂಪನಿಯೊಂದರಲ್ಲಿ ಮಾರಾಟ ಪ್ರತಿನಿಧಿ ಆಗಿರುವ ಮಂಜುನಾಥ್, ಮಂಗಳವಾರ ಬೆಳಿಗ್ಗೆ ಮಕ್ಕಳನ್ನು ತ್ಯಾಗರಾಜನಗರದಲ್ಲಿರುವ ತಮ್ಮ ತಾಯಿ ಸುಬ್ಬಲಕ್ಷ್ಮಿ ಅವರ ಮನೆಗೆ ಬಿಟ್ಟು ಕೆಲಸಕ್ಕೆ ತೆರಳಿದ್ದರು.