ಇಲ್ಲಿಯವರೆಗೆ6,97,948 ಜನರನ್ನು ಪ್ರವಾಹದಿಂದ ಸಂರಕ್ಷಿಸಲಾಗಿದೆ.51,460 ಜಾನುವಾರುಗಳನ್ನು ರಕ್ಷಿಸಲಾಗಿದೆ. 943 ಸಂತ್ರಸ್ತ ಶಿಬಿರಗಳಲ್ಲಿ, 3,57,243 ಮಂದಿ ಆಶ್ರಯ ಪಡೆದಿದ್ದಾರೆ. 22 ಜಿಲ್ಲೆಗಳ 103 ತಾಲ್ಲೂಕುಗಳು ಪ್ರವಾಹದಿಂದ ತೊಂದರೆಗೆ ಒಳಗಾಗಿವೆ. 5.35 ಲಕ್ಷ ಹೆಕ್ಟೇರ್ಗಳಲ್ಲಿ ಬೆಳೆ ನಷ್ಟ ಆಗಿದೆ. 71,234 ಮನೆಗಳು ಹಾನಿಗೀಡಾಗಿವೆ ಎಂದು ಹೇಳಿದೆ.