ಅನುಪಮಾ ನಿರಂಜನ ಜನ್ಮ ದಿನದ ಅಂಗವಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಮಹಿಳಾ ಕಥಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮಂಗಳೂರು ಕೊಳಚಪ್ಪುವಿನ ಬಿ.ಸತ್ಯವತಿ ಭಟ್ ಪ್ರಥಮ, ಹೊಸಕೋಟೆಯ ಗಾಯತ್ರಿ ಕುಲಕರ್ಣಿ ದ್ವಿತೀಯ ಹಾಗೂ ಮಡಿಕೇರಿಯ ರಾಧಿಕಾ ವಿಶ್ವನಾಥ್ ತೃತೀಯ ಸ್ಥಾನ ಪಡೆದಿದ್ದಾರೆ. ಬಹುಮಾನಗಳು ಕ್ರಮವಾಗಿ ₹2,500, ₹2,000 ಮತ್ತು ₹1,500 ನಗದು ಒಳಗೊಂಡಿದೆ.