ಇದೇ ವೇಳೆ ಅಲ್ಲಾಹುವನ್ನು ಸ್ಮರಿಸಲಾಯಿತು. ಕಲಾಸಿಪಾಳ್ಯ, ಚಾಮರಾಜಪೇಟೆ, ಶಿವಾಜಿನಗರ, ಬಿಟಿಎಂ ಲೇಔಟ್, ಪಾದರಾಯನಪುರ, ಹೆಬ್ಬಾಳ, ಆರ್.ಟಿ. ನಗರ, ಶಾಂತಿನಗರ, ಮೈಸೂರು ರಸ್ತೆ, ಜಯನಗರ, ಲಾಲ್ಬಾಗ್ ರಸ್ತೆ, ಮಾಗಡಿ ರಸ್ತೆ
ಮತ್ತು ಕಮ್ಮಗೊಂಡನಹಳ್ಳಿ ಸೇರಿ ದಂತೆ ನಗರದ ವಿವಿಧೆಡೆಯ ಪ್ರಮುಖ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸ ಲಾಯಿತು.