<p><strong>ಬೆಂಗಳೂರು:</strong> ಇತ್ತೀಚೆಗೆ ಊಟ ಮಾಡಿ ಅಸ್ವಸ್ಥಗೊಂಡಿದ್ದ ನಗರದ ಸರ್ಕಾರಿ ಬಾಲಮಂದಿರದ ಬಾಲಕರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆಯಲ್ಲೇ, ಇಬ್ಬರು ಪರಾರಿಯಾಗಿದ್ದಾರೆ.</p>.<p>ಆ ಸಂಬಂಧ ಬಾಲಮಂದಿರದ ಮೇಲ್ವಿಚಾರಕಿ ಸುಧಾರಾಣಿ ನಾಯಕ್, ಸಿದ್ದಾಪುರ ಠಾಣೆಗೆ ದೂರು ನೀಡಿದ್ದಾರೆ.</p>.<p>‘ಡಿ.30ರಂದು ರಾತ್ರಿ 8.45ರ ಸುಮಾರಿಗೆ 105 ಮಕ್ಕಳನ್ನು ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಆಂಬುಲೆನ್ಸ್ನಲ್ಲಿ ಕರೆದೊಯ್ಯಲಾಗಿತ್ತು. ಅದೇ ವೇಳೆ ನೂಕುನುಗ್ಗಲು ಉಂಟಾಗಿ ಇಬ್ಬರು ಬಾಲಕರು ಪರಾರಿಯಾಗಿದ್ದಾರೆ’ ಎಂದು ಸುಧಾರಾಣಿ, ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇತ್ತೀಚೆಗೆ ಊಟ ಮಾಡಿ ಅಸ್ವಸ್ಥಗೊಂಡಿದ್ದ ನಗರದ ಸರ್ಕಾರಿ ಬಾಲಮಂದಿರದ ಬಾಲಕರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆಯಲ್ಲೇ, ಇಬ್ಬರು ಪರಾರಿಯಾಗಿದ್ದಾರೆ.</p>.<p>ಆ ಸಂಬಂಧ ಬಾಲಮಂದಿರದ ಮೇಲ್ವಿಚಾರಕಿ ಸುಧಾರಾಣಿ ನಾಯಕ್, ಸಿದ್ದಾಪುರ ಠಾಣೆಗೆ ದೂರು ನೀಡಿದ್ದಾರೆ.</p>.<p>‘ಡಿ.30ರಂದು ರಾತ್ರಿ 8.45ರ ಸುಮಾರಿಗೆ 105 ಮಕ್ಕಳನ್ನು ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಆಂಬುಲೆನ್ಸ್ನಲ್ಲಿ ಕರೆದೊಯ್ಯಲಾಗಿತ್ತು. ಅದೇ ವೇಳೆ ನೂಕುನುಗ್ಗಲು ಉಂಟಾಗಿ ಇಬ್ಬರು ಬಾಲಕರು ಪರಾರಿಯಾಗಿದ್ದಾರೆ’ ಎಂದು ಸುಧಾರಾಣಿ, ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>