<p><strong>ಕೆ.ಆರ್.ಪುರ:</strong> ‘ಬಲಿಜ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಒಗ್ಗಟ್ಟು ಮುಖ್ಯ’ ಎಂದು ಚಲನಚಿತ್ರ ನಟಿ ತಾರಾ ಅನುರಾಧ ತಿಳಿಸಿದರು.</p>.<p>ಕೆ.ಆರ್.ಪುರದ ಖಾಸಗಿ ಹೋಟೆಲ್ನಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಬಲಿಜ ಯುವಶಕ್ತಿ ಆ್ಯಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ಎಲೆ, ಹೂವು, ಬಳೆ ವ್ಯಾಪಾರ, ಕೃಷಿ, ಹೈನುಗಾರಿಕೆ, ಮಂಗಳದ್ರವ್ಯದಂತಹ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿರುವ ಬಲಿಜ ಸಮುದಾಯ ಹಿಂದುಳಿದಿದೆ. ಇದು ಎಲ್ಲಾ ಸಮುದಾಯದ ಜನರೊಂದಿಗೆ ಪ್ರೀತಿಯಿಂದ ಬೆರೆಯುವ ವರ್ಗ’ ಎಂದರು.</p>.<p>ಕರ್ನಾಟಕ ರಾಜ್ಯ ಬಲಿಜ ಯುವಶಕ್ತಿ ರಾಜ್ಯಾಧ್ಯಕ್ಷ ಕೆ.ಟಿ.ರಾಜಕುಮಾರ್ ಮಾತನಾಡಿ, ಸಮುದಾಯದ ಜನರನ್ನು ಒಂದೇ ವೇದಿಕೆಗೆ ತರುವ ಪ್ರಯತ್ನದ ಭಾಗವಾಗಿ ಬಲಿಜ ಯುವಶಕ್ತಿ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ’ ಎಂದರು.</p>.<p>ಮಾಜಿ ಶಾಸಕ ಎನ್.ಸಂಪಂಗಿ, ಮುಖಂಡರಾದ ಎಂ.ಎಲ್.ಡಿ.ಸಿ.ಮುನಿರಾಜು, ಮೇಡಹಳ್ಳಿ ಜಗ್ಗಿ, ಎಸ್.ಪಿ.ಶ್ರೀನಿವಾಸ್, ಕೆ.ಎನ್.ಉಮೇಶ್, ಬಿ.ವಿ.ಶ್ರೀನಿವಾಸ್, ಮಮತಾ ದೇವರಾಜ್, ಆಂಜಿನಪ್ಪ, ನೀಲಾ ಸೋಮಶೇಖರ್, ವೀರೇಂದ್ರ ಕುಮಾರ್, ತ್ಯಾಗರಾಜ್, ಸುರೇಂದ್ರ ಈ ಸಂದರ್ಭದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ‘ಬಲಿಜ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಒಗ್ಗಟ್ಟು ಮುಖ್ಯ’ ಎಂದು ಚಲನಚಿತ್ರ ನಟಿ ತಾರಾ ಅನುರಾಧ ತಿಳಿಸಿದರು.</p>.<p>ಕೆ.ಆರ್.ಪುರದ ಖಾಸಗಿ ಹೋಟೆಲ್ನಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಬಲಿಜ ಯುವಶಕ್ತಿ ಆ್ಯಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ಎಲೆ, ಹೂವು, ಬಳೆ ವ್ಯಾಪಾರ, ಕೃಷಿ, ಹೈನುಗಾರಿಕೆ, ಮಂಗಳದ್ರವ್ಯದಂತಹ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿರುವ ಬಲಿಜ ಸಮುದಾಯ ಹಿಂದುಳಿದಿದೆ. ಇದು ಎಲ್ಲಾ ಸಮುದಾಯದ ಜನರೊಂದಿಗೆ ಪ್ರೀತಿಯಿಂದ ಬೆರೆಯುವ ವರ್ಗ’ ಎಂದರು.</p>.<p>ಕರ್ನಾಟಕ ರಾಜ್ಯ ಬಲಿಜ ಯುವಶಕ್ತಿ ರಾಜ್ಯಾಧ್ಯಕ್ಷ ಕೆ.ಟಿ.ರಾಜಕುಮಾರ್ ಮಾತನಾಡಿ, ಸಮುದಾಯದ ಜನರನ್ನು ಒಂದೇ ವೇದಿಕೆಗೆ ತರುವ ಪ್ರಯತ್ನದ ಭಾಗವಾಗಿ ಬಲಿಜ ಯುವಶಕ್ತಿ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ’ ಎಂದರು.</p>.<p>ಮಾಜಿ ಶಾಸಕ ಎನ್.ಸಂಪಂಗಿ, ಮುಖಂಡರಾದ ಎಂ.ಎಲ್.ಡಿ.ಸಿ.ಮುನಿರಾಜು, ಮೇಡಹಳ್ಳಿ ಜಗ್ಗಿ, ಎಸ್.ಪಿ.ಶ್ರೀನಿವಾಸ್, ಕೆ.ಎನ್.ಉಮೇಶ್, ಬಿ.ವಿ.ಶ್ರೀನಿವಾಸ್, ಮಮತಾ ದೇವರಾಜ್, ಆಂಜಿನಪ್ಪ, ನೀಲಾ ಸೋಮಶೇಖರ್, ವೀರೇಂದ್ರ ಕುಮಾರ್, ತ್ಯಾಗರಾಜ್, ಸುರೇಂದ್ರ ಈ ಸಂದರ್ಭದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>