‘ಸಿದ್ದಪ್ಪ ಅವರು ಮನೆಗೆ ಬಂದು ನೋಡಿದಾಗ ಬಾಗಿಲು ತೆರೆದಿತ್ತು. ₹70 ಸಾವಿರ ಮೌಲ್ಯದ ಚಿನ್ನದ ಉಂಗುರ, ₹1.3 ಲಕ್ಷ ಬೆಲೆ ಬಾಳುವ ಬೆಳ್ಳಿಯ ವಸ್ತುಗಳು, ₹1 ಲಕ್ಷ ಮೌಲ್ಯದ 10 ಸೀರೆಗಳು, ₹2.2 ಲಕ್ಷ ನಗದು, ₹20 ಸಾವಿರ ಮೌಲ್ಯದ ಮೊಬೈಲ್ ಹಾಗೂ ಮನೆಯ ಮುಂಭಾಗದಲ್ಲಿ ನಿಲುಗಡೆ ಮಾಡಲಾಗಿದ್ದ ಸ್ಕೂಟರ್ ಕಳವಾಗಿದ್ದವು. ಈ ಸಂಬಂಧ ಅವರು ಠಾಣೆಗೆ ಬಂದು ದೂರು ನೀಡಿದ್ದರು’ ಎಂದು ತಿಳಿಸಿದರು.