ಜೂನ್ 30ರಂದು ‘ಬಾಣಸವಾಡಿ ಕೆರೆ ಮತ್ತೊಮ್ಮೆ ಒತ್ತುವರಿ’ ಶೀರ್ಷಿಕೆಯಡಿ ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು . ಇದನ್ನು ಪರಿಗಣಿಸಿರುವ ನ್ಯಾಯಾಲಯ, ಕೃಷ್ಣರಾಜಪುರ ಬಾಣಸವಾಡಿ ಸರ್ವೆ ನಂ. 211ರಲ್ಲಿ 42 ಎಕರೆ 38 ಗುಂಟೆ ಕೆರೆ ಅಂಗಳದಲ್ಲಿ ಮೂರನೇ ಬಾರಿಗೆ ಒತ್ತುವರಿಯಾಗಿದೆ. ಕಟ್ಟಡಗಳು ನಿರ್ಮಾಣವಾಗಿವೆ. ಈ ಬಗ್ಗೆ ವರದಿ ನೀಡಬೇಕು ಎಂದು ಸೂಚಿಸದೆ.