ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂದ್‌: ನಷ್ಟ ಅಂದಾಜಿಗೆ ನಿವೃತ್ತರ ನೇಮಕ

Last Updated 26 ಫೆಬ್ರುವರಿ 2020, 5:43 IST
ಅಕ್ಷರ ಗಾತ್ರ

ಬೆಂಗಳೂರು: ಮಹದಾಯಿ ನ್ಯಾಯಮಂಡಳಿ ತೀರ್ಪು ಮತ್ತು ಶಾಸಕ ಸಚಿವ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ನಡೆದ ಪ್ರತ್ಯೇಕ ಬಂದ್‌ಗಳಿಂದ ರಾಜ್ಯದಲ್ಲಿ ಉಂಟಾಗಿರುವ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟದ ಪ್ರಮಾಣ ಅಂದಾಜಿಸಲು ಇಬ್ಬರು ನಿವೃತ್ತ ಜಿಲ್ಲಾ ನ್ಯಾಯಾಲಯಗಳ ನ್ಯಾಯಾಧೀಶರನ್ನು ಕ್ಲೇಮು ಕಮಿಷನರ್ ಆಗಿ ನೇಮಿಸಿ ಹೈಕೋರ್ಟ್ ಆದೇಶಿಸಿದೆ.

ಈ ಕುರಿತಂತೆ ರಾಜಾಜಿನಗರದ ‘ಶ್ರದ್ಧಾ ಪೋಷಕರ ಸಂಘ’ ಹಾಗೂ ಕನಕಪುರದ ರವಿಕುಮಾರ್ ಕಂಚನಹಳ್ಳಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT