<p><strong>ಬೆಂಗಳೂರು</strong>: ಮನೆಯ ಎದುರು ಹಾಗೂ ರಸ್ತೆಯ ಬದಿಯಲ್ಲಿ ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಹೊರರಾಜ್ಯದ ನಾಲ್ವರು ಆರೋಪಿಗಳನ್ನು ಕೆ.ಆರ್. ಪುರ ಠಾಣೆಯ ಪೊಲೀಸರು ಬಂಧಿಸಿ, ₹ 50 ಲಕ್ಷ ಮೌಲ್ಯದ 60 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.</p>.<p>ತಮಿಳುನಾಡಿನ ವೇಲೂರು ಜಿಲ್ಲೆಯ ರಂಜಿತ್ಕುಮಾರ್ (28), ಮುತ್ತುನಗರದ ಯುವರಾಜ್ (22), ಒಡೆಯರ ರಾಜ್ಯಪಾಳ್ಯಂದ ವಿನೋದ್ಕುಮಾರ್ (18) ಹಾಗೂ ಶಂಕರಪುರದ ಸಿ.ಮಣಿಕಂಠ (20) ಬಂಧಿತರು.</p>.<p>ಅಯ್ಯಪ್ಪನಗರದ ಆಕಾಶ್ ಅವರು ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮನೆಯ ಎದುರು ಹಾಗೂ ರಸ್ತೆಯ ಬದಿಯಲ್ಲಿ ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಹೊರರಾಜ್ಯದ ನಾಲ್ವರು ಆರೋಪಿಗಳನ್ನು ಕೆ.ಆರ್. ಪುರ ಠಾಣೆಯ ಪೊಲೀಸರು ಬಂಧಿಸಿ, ₹ 50 ಲಕ್ಷ ಮೌಲ್ಯದ 60 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.</p>.<p>ತಮಿಳುನಾಡಿನ ವೇಲೂರು ಜಿಲ್ಲೆಯ ರಂಜಿತ್ಕುಮಾರ್ (28), ಮುತ್ತುನಗರದ ಯುವರಾಜ್ (22), ಒಡೆಯರ ರಾಜ್ಯಪಾಳ್ಯಂದ ವಿನೋದ್ಕುಮಾರ್ (18) ಹಾಗೂ ಶಂಕರಪುರದ ಸಿ.ಮಣಿಕಂಠ (20) ಬಂಧಿತರು.</p>.<p>ಅಯ್ಯಪ್ಪನಗರದ ಆಕಾಶ್ ಅವರು ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>