<p><strong>ಬೆಂಗಳೂರು:</strong> ಮಾರತಹಳ್ಳಿ ಠಾಣೆ ವ್ಯಾಪ್ತಿಯ ರಾಜಕಾಲುವೆಯಲ್ಲಿ 6 ವರ್ಷದ ಮಗು ಕೊಚ್ಚಿ ಹೋಗಿದೆ.</p>.<p>ನಗರದಲ್ಲಿ ಗುರುವಾರ ರಾತ್ರಿಯಿಡಿ ಮಳೆ ಆಗಿದೆ. ರಾಜಕಾಲುವೆಯಲ್ಲಿ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿಯುತ್ತಿದೆ. ಆಟವಾಡುತ್ತಿದ್ದ ವೇಳೆಯೇ ಶುಕ್ರವಾರ ಮಧ್ಯಾಹ್ನ ರಾಜಕಾಲುವೆಗೆ ಬಿದ್ದು ಮೊನಾಲಿಕ (6) ಎಂಬ ಮಗು ಕೊಚ್ಚಿ ಹೋಗಿದೆ.</p>.<p>ಮಂತ್ರಿ ಅಪಾರ್ಟ್ಮೆಂಟ್ ಬಳಿ ಈ ಘಟನೆ ನಡೆದಿದೆ. ಮೊನಾಲಿಕ ತಂದೆ ನಿತ್ಯಾನಂದ, ಅಸ್ಸಾಂನವರು.</p>.<p>ಸ್ಥಳಕ್ಕೆ ಮಾರತಹಳ್ಳಿ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದಾರೆ. ಮಗುವಿಗಾಗಿ ಹುಡುಕಾಟ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾರತಹಳ್ಳಿ ಠಾಣೆ ವ್ಯಾಪ್ತಿಯ ರಾಜಕಾಲುವೆಯಲ್ಲಿ 6 ವರ್ಷದ ಮಗು ಕೊಚ್ಚಿ ಹೋಗಿದೆ.</p>.<p>ನಗರದಲ್ಲಿ ಗುರುವಾರ ರಾತ್ರಿಯಿಡಿ ಮಳೆ ಆಗಿದೆ. ರಾಜಕಾಲುವೆಯಲ್ಲಿ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿಯುತ್ತಿದೆ. ಆಟವಾಡುತ್ತಿದ್ದ ವೇಳೆಯೇ ಶುಕ್ರವಾರ ಮಧ್ಯಾಹ್ನ ರಾಜಕಾಲುವೆಗೆ ಬಿದ್ದು ಮೊನಾಲಿಕ (6) ಎಂಬ ಮಗು ಕೊಚ್ಚಿ ಹೋಗಿದೆ.</p>.<p>ಮಂತ್ರಿ ಅಪಾರ್ಟ್ಮೆಂಟ್ ಬಳಿ ಈ ಘಟನೆ ನಡೆದಿದೆ. ಮೊನಾಲಿಕ ತಂದೆ ನಿತ್ಯಾನಂದ, ಅಸ್ಸಾಂನವರು.</p>.<p>ಸ್ಥಳಕ್ಕೆ ಮಾರತಹಳ್ಳಿ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದಾರೆ. ಮಗುವಿಗಾಗಿ ಹುಡುಕಾಟ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>