<p><strong>ಅನ್ನಪೂರ್ಣಾಂಬ ಸಮೇತ ನಗರೇಶ್ವಸ್ವಾಮಿಯ 142ನೇ ಬ್ರಹ್ಮ ರಥೋತ್ಸವ:</strong> ಬೆಳಿಗ್ಗೆ 8ಕ್ಕೆ ಮೂಲ ದೇವರಿಗೆ ಪಂಚಾಮೃತ ಅಭಿಷೇಕ, 10.30ಕ್ಕೆ ಮಂಗಳಾರತಿ, ಪ್ರಸಾದ ವಿನಿಯೋಗ, ಸಂಜೆ 6.30ಕ್ಕೆ ಶಯನೋತ್ಸವ ಮತ್ತು ಫೂಲಂಗಿ ಸೇವೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ಆಯೋಜನೆ ಮತ್ತು ಸ್ಥಳ: ಬಿ.ಎ.ಎಸ್.ವಿ. (ನಗರ್ತ) ಸಮಿತಿ, ನಗರೇಶ್ವರಸ್ವಾಮಿ ದೇವಸ್ಥಾನದ ಆವರಣ, ನಗರ್ತಪೇಟೆ.</p>.<p><strong>‘ಫ್ರಮ್ ಫೀಲ್ಡ್ಸ್ ಟು ಫ್ಲೈಟ್’ ಚಿತ್ರದ ಕುರಿತು ಸಂವಾದ:</strong> ಭಾಗವಹಿಸುವವರು: ಇಪ್ಶಿತಾ ಭಟ್ಟಾಚಾರ್ಯ, ಬಬಿತಾ, ಪೂಜಾ ಪಾಂಡೆ, ಆಯೋಜನೆ: ಬ್ರೇಕ್ಥ್ರೋ, ಸ್ಥಳ: ಬೆಂಗಳೂರು ಅಂತರರಾಷ್ಟ್ರೀಯ ಕೇಂದ್ರ (ಬಿಐಸಿ) ದೊಮ್ಮಲೂರು, ಮಧ್ಯಾಹ್ನ 2.30</p>.<p><strong>ವಾರ್ಷಿಕೋತ್ಸವ ಸಮಾರಂಭ</strong>: ‘ಕೌಟುಂಬಿಕ ಮೌಲ್ಯಗಳು’ ಉಪನ್ಯಾಸ: ಕೃಷ್ಣೇಗೌಡ, ಆಯೋಜನೆ ಮತ್ತು ಸ್ಥಳ: ಶ್ರೀ ವಿನಾಯಕ ದೇವಸ್ಥಾನ ಸಮಿತಿ, ಶ್ರೀ ವಿನಾಯಕ ದೇವಸ್ಥಾನ ಒಂದನೇ ಅಡ್ಡರಸ್ತೆ, ಎರಡನೇ ವಿಭಾಗ, ಆರ್.ಟಿ. ನಗರ, ಸಂಜೆ 6</p>.<p><em><strong>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</strong></em></p><p><em><strong>nagaradalli_indu@prajavani.co.in</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅನ್ನಪೂರ್ಣಾಂಬ ಸಮೇತ ನಗರೇಶ್ವಸ್ವಾಮಿಯ 142ನೇ ಬ್ರಹ್ಮ ರಥೋತ್ಸವ:</strong> ಬೆಳಿಗ್ಗೆ 8ಕ್ಕೆ ಮೂಲ ದೇವರಿಗೆ ಪಂಚಾಮೃತ ಅಭಿಷೇಕ, 10.30ಕ್ಕೆ ಮಂಗಳಾರತಿ, ಪ್ರಸಾದ ವಿನಿಯೋಗ, ಸಂಜೆ 6.30ಕ್ಕೆ ಶಯನೋತ್ಸವ ಮತ್ತು ಫೂಲಂಗಿ ಸೇವೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ಆಯೋಜನೆ ಮತ್ತು ಸ್ಥಳ: ಬಿ.ಎ.ಎಸ್.ವಿ. (ನಗರ್ತ) ಸಮಿತಿ, ನಗರೇಶ್ವರಸ್ವಾಮಿ ದೇವಸ್ಥಾನದ ಆವರಣ, ನಗರ್ತಪೇಟೆ.</p>.<p><strong>‘ಫ್ರಮ್ ಫೀಲ್ಡ್ಸ್ ಟು ಫ್ಲೈಟ್’ ಚಿತ್ರದ ಕುರಿತು ಸಂವಾದ:</strong> ಭಾಗವಹಿಸುವವರು: ಇಪ್ಶಿತಾ ಭಟ್ಟಾಚಾರ್ಯ, ಬಬಿತಾ, ಪೂಜಾ ಪಾಂಡೆ, ಆಯೋಜನೆ: ಬ್ರೇಕ್ಥ್ರೋ, ಸ್ಥಳ: ಬೆಂಗಳೂರು ಅಂತರರಾಷ್ಟ್ರೀಯ ಕೇಂದ್ರ (ಬಿಐಸಿ) ದೊಮ್ಮಲೂರು, ಮಧ್ಯಾಹ್ನ 2.30</p>.<p><strong>ವಾರ್ಷಿಕೋತ್ಸವ ಸಮಾರಂಭ</strong>: ‘ಕೌಟುಂಬಿಕ ಮೌಲ್ಯಗಳು’ ಉಪನ್ಯಾಸ: ಕೃಷ್ಣೇಗೌಡ, ಆಯೋಜನೆ ಮತ್ತು ಸ್ಥಳ: ಶ್ರೀ ವಿನಾಯಕ ದೇವಸ್ಥಾನ ಸಮಿತಿ, ಶ್ರೀ ವಿನಾಯಕ ದೇವಸ್ಥಾನ ಒಂದನೇ ಅಡ್ಡರಸ್ತೆ, ಎರಡನೇ ವಿಭಾಗ, ಆರ್.ಟಿ. ನಗರ, ಸಂಜೆ 6</p>.<p><em><strong>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</strong></em></p><p><em><strong>nagaradalli_indu@prajavani.co.in</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>