<p><strong>ಕೃಷಿ–ಮಾಧ್ಯಮ ಸಂವಾದ:</strong> ಉದ್ಘಾಟನೆ: ಎನ್. ಚಲುವರಾಯಸ್ವಾಮಿ, ಅತಿಥಿಗಳು: ವೈ.ಎಸ್. ಪಾಟೀಲ, ಜಿ.ಟಿ. ಪುತ್ರ, ಸಿ.ಎನ್. ಶಿವಪ್ರಕಾಶ್, ಎ.ಬಿ. ಪಾಟೀಲ್, ಎಸ್.ವಿ. ಸುರೇಶ, ಆರ್. ಶ್ರೀಧರ, ಶಿವಕುಮಾರ್ ಬೆಳ್ಳಿತಟ್ಟೆ, ಆಯೋಜನೆ: ಪ್ರೆಸ್ಕ್ಲಬ್ ಆಫ್ ಬೆಂಗಳೂರು, ಕೃಷಿ ಇಲಾಖೆ, ಸ್ಥಳ: ಪ್ರೆಸ್ಕ್ಲಬ್ ಆವರಣ, ಕಬ್ಬನ್ ಉದ್ಯಾನ, ಬೆಳಿಗ್ಗೆ 10 </p><p><strong>ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ ಪ್ರಯುಕ್ತ ಹಲ್ಮಿಡಿ ಶಾಸನ ಮತ್ತು ಕರ್ನಾಟಕದ ದೇವಾಲಯಗಳ ಛಾಯಾಚಿತ್ರ ಪ್ರದರ್ಶನ</strong>: ಉದ್ಘಾಟನೆ: ಮುನಿಯಪ್ಪ, ‘ಶಾಸನಗಳಲ್ಲಿ ಸಾಂಸ್ಕೃತಿಕ ಐಕ್ಯತೆ’ ವಿಷಯದ ಬಗ್ಗೆ ಉಪನ್ಯಾಸ: ಕೆ.ಆರ್. ಗಣೇಶ, ಉಪಸ್ಥಿತಿ: ಟಿ. ಕೆಂಪಣ್ಣ, ಡಿ.ಎಚ್. ಅಂಬರೀಶ್, ಅಧ್ಯಕ್ಷತೆ: ಡಿ. ಸ್ಮಿತಾ, ಆಯೋಜನೆ: ಪುರಾತತ್ವ, ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಸ್ಥಳ: ವೆಂಕಟಪ್ಪ ಚಿತ್ರಶಾಲೆ, ಬೆಳಿಗ್ಗೆ 10.30</p><p><strong>‘ಮಾಧ್ಯಮ ಮಂಥನ’ ಪತ್ರಕರ್ತರೊಂದಿಗೆ ಸಂವಾದ:</strong> ಉದ್ಘಾಟನೆ: ಬಿ. ರಮೇಶ್, ಭಾಗವಹಿಸುವವರು: ಡಿ. ಉಮಾಪತಿ, ಮಂಜುಶ್ರೀ ಕಡಕೋಳ, ದಯಾನಂದ, ಆಯೋಜನೆ: ಬದುಕು ಸೆಂಟರ್ ಫಾರ್ ಲೈವ್ಲಿಹುಡ್ಸ್ ಲರ್ನಿಂಗ್, ಸ್ಥಳ: ಸೆಮಿನಾರ್ ಹಾಲ್, ಜ್ಞಾನಜ್ಯೋತಿ ಸಭಾಂಗಣ, ಡಾ. ಮನಮೋಹನ್ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಬೆಳಿಗ್ಗೆ 11</p><p>‘<strong>ರಂಗ ವೈವಿಧ್ಯ’ ವಿಭಿನ್ನ ನಾಟಕಗಳ ಉತ್ಸವ:</strong> ಉದ್ಘಾಟನೆ: ‘ಮುಖ್ಯಮಂತ್ರಿ’ ಚಂದ್ರು, ರಂಗ ಗೌರವ ಸ್ವೀಕರಿಸುವವರು: ಗೊ.ರು. ಚನ್ನಬಸಪ್ಪ, ರಂಗ ಗೌರವ ಪ್ರದಾನ: ಬಿ.ಎಸ್. ಮಂಜುನಾಥಸ್ವಾಮಿ, ಅಧ್ಯಕ್ಷತೆ: ಕೆ.ವಿ. ನಾಗರಾಜಮೂರ್ತಿ, ಉಪಸ್ಥಿತಿ: ಬಿ.ವಿ. ರಾಜಾರಾಂ, ‘ಮೈಸೂರು ಮಲ್ಲಿಗೆ’ ನಾಟಕ ಪ್ರದರ್ಶನ, ತಂಡ: ಕಲಾಗಂಗೋತ್ರಿ, ಆಯೋಜನೆ: ಕರ್ನಾಟಕ ನಾಟಕ ಅಕಾಡೆಮಿ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 6</p><p><strong>‘ಅಧಿಕ ಮಾಸ ಮಹಾತ್ಮೆ’ ಧಾರ್ಮಿಕ ಪ್ರವಚನ:</strong> ಕಂಬಾಲೂರು ಶ್ರೀವತ್ಸಾಚಾರ್ಯ, ಆಯೋಜನೆ ಮತ್ತು ಸ್ಥಳ: ರಾಘವೇಂದ್ರ ಸ್ವಾಮಿ ಮಠ, 11ನೇ ಅಡ್ಡರಸ್ತೆ, ತ್ಯಾಗರಾಜನಗರ, ಸಂಜೆ 6</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೃಷಿ–ಮಾಧ್ಯಮ ಸಂವಾದ:</strong> ಉದ್ಘಾಟನೆ: ಎನ್. ಚಲುವರಾಯಸ್ವಾಮಿ, ಅತಿಥಿಗಳು: ವೈ.ಎಸ್. ಪಾಟೀಲ, ಜಿ.ಟಿ. ಪುತ್ರ, ಸಿ.ಎನ್. ಶಿವಪ್ರಕಾಶ್, ಎ.ಬಿ. ಪಾಟೀಲ್, ಎಸ್.ವಿ. ಸುರೇಶ, ಆರ್. ಶ್ರೀಧರ, ಶಿವಕುಮಾರ್ ಬೆಳ್ಳಿತಟ್ಟೆ, ಆಯೋಜನೆ: ಪ್ರೆಸ್ಕ್ಲಬ್ ಆಫ್ ಬೆಂಗಳೂರು, ಕೃಷಿ ಇಲಾಖೆ, ಸ್ಥಳ: ಪ್ರೆಸ್ಕ್ಲಬ್ ಆವರಣ, ಕಬ್ಬನ್ ಉದ್ಯಾನ, ಬೆಳಿಗ್ಗೆ 10 </p><p><strong>ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ ಪ್ರಯುಕ್ತ ಹಲ್ಮಿಡಿ ಶಾಸನ ಮತ್ತು ಕರ್ನಾಟಕದ ದೇವಾಲಯಗಳ ಛಾಯಾಚಿತ್ರ ಪ್ರದರ್ಶನ</strong>: ಉದ್ಘಾಟನೆ: ಮುನಿಯಪ್ಪ, ‘ಶಾಸನಗಳಲ್ಲಿ ಸಾಂಸ್ಕೃತಿಕ ಐಕ್ಯತೆ’ ವಿಷಯದ ಬಗ್ಗೆ ಉಪನ್ಯಾಸ: ಕೆ.ಆರ್. ಗಣೇಶ, ಉಪಸ್ಥಿತಿ: ಟಿ. ಕೆಂಪಣ್ಣ, ಡಿ.ಎಚ್. ಅಂಬರೀಶ್, ಅಧ್ಯಕ್ಷತೆ: ಡಿ. ಸ್ಮಿತಾ, ಆಯೋಜನೆ: ಪುರಾತತ್ವ, ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಸ್ಥಳ: ವೆಂಕಟಪ್ಪ ಚಿತ್ರಶಾಲೆ, ಬೆಳಿಗ್ಗೆ 10.30</p><p><strong>‘ಮಾಧ್ಯಮ ಮಂಥನ’ ಪತ್ರಕರ್ತರೊಂದಿಗೆ ಸಂವಾದ:</strong> ಉದ್ಘಾಟನೆ: ಬಿ. ರಮೇಶ್, ಭಾಗವಹಿಸುವವರು: ಡಿ. ಉಮಾಪತಿ, ಮಂಜುಶ್ರೀ ಕಡಕೋಳ, ದಯಾನಂದ, ಆಯೋಜನೆ: ಬದುಕು ಸೆಂಟರ್ ಫಾರ್ ಲೈವ್ಲಿಹುಡ್ಸ್ ಲರ್ನಿಂಗ್, ಸ್ಥಳ: ಸೆಮಿನಾರ್ ಹಾಲ್, ಜ್ಞಾನಜ್ಯೋತಿ ಸಭಾಂಗಣ, ಡಾ. ಮನಮೋಹನ್ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಬೆಳಿಗ್ಗೆ 11</p><p>‘<strong>ರಂಗ ವೈವಿಧ್ಯ’ ವಿಭಿನ್ನ ನಾಟಕಗಳ ಉತ್ಸವ:</strong> ಉದ್ಘಾಟನೆ: ‘ಮುಖ್ಯಮಂತ್ರಿ’ ಚಂದ್ರು, ರಂಗ ಗೌರವ ಸ್ವೀಕರಿಸುವವರು: ಗೊ.ರು. ಚನ್ನಬಸಪ್ಪ, ರಂಗ ಗೌರವ ಪ್ರದಾನ: ಬಿ.ಎಸ್. ಮಂಜುನಾಥಸ್ವಾಮಿ, ಅಧ್ಯಕ್ಷತೆ: ಕೆ.ವಿ. ನಾಗರಾಜಮೂರ್ತಿ, ಉಪಸ್ಥಿತಿ: ಬಿ.ವಿ. ರಾಜಾರಾಂ, ‘ಮೈಸೂರು ಮಲ್ಲಿಗೆ’ ನಾಟಕ ಪ್ರದರ್ಶನ, ತಂಡ: ಕಲಾಗಂಗೋತ್ರಿ, ಆಯೋಜನೆ: ಕರ್ನಾಟಕ ನಾಟಕ ಅಕಾಡೆಮಿ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 6</p><p><strong>‘ಅಧಿಕ ಮಾಸ ಮಹಾತ್ಮೆ’ ಧಾರ್ಮಿಕ ಪ್ರವಚನ:</strong> ಕಂಬಾಲೂರು ಶ್ರೀವತ್ಸಾಚಾರ್ಯ, ಆಯೋಜನೆ ಮತ್ತು ಸ್ಥಳ: ರಾಘವೇಂದ್ರ ಸ್ವಾಮಿ ಮಠ, 11ನೇ ಅಡ್ಡರಸ್ತೆ, ತ್ಯಾಗರಾಜನಗರ, ಸಂಜೆ 6</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>