<p><strong>ನಿಮಿಷಾಂಬಾದೇವಿ ಜಯಂತಿ:</strong> ಬೆಳಿಗ್ಗೆ 7.30ಕ್ಕೆ ನಿಮಿಷಾಂಬಾದೇವಿಗೆ ಅಭಿಷೇಕ, ಪುಷ್ಪಾಲಂಕಾರ, 8.30ಕ್ಕೆ ಗಂಗಾ ಪೂಜೆ, ಗಣಪತಿ ಪೂಜೆ, ಕಳಶಾರಾಧನೆ, ಮಹಾಗಣಪತಿ ಹೋಮ, ನವಗ್ರಹ ಹೋಮ, ಮಧ್ಯಾಹ್ನ 12ಕ್ಕೆ ಪೂರ್ಣಾಹುತಿ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಸಂಜೆ 7ಕ್ಕೆ ಸಹಸ್ರನಾಮ ಪಾರಾಯಣ, ಆಯೋಜನೆ ಮತ್ತು ಸ್ಥಳ: ನಿಮಿಷಾಂಬಾದೇವಿ ದೇವಸ್ಥಾನ, ಒಟಿಸಿ ರಸ್ತೆ.</p>.<p><strong>ಎಸ್ಐಆರ್ ವಿರೋಧಿ ಪ್ರತಿರೋಧ ಸಮಾವೇಶ:</strong> ಭಾಗವಹಿಸುವವರು: ಜಿ.ಸಿ. ಚಂದ್ರಶೇಖರ್, ನಸೀರ್ ಅಹಮದ್, ಬಿ.ಆರ್. ಪಾಟೀಲ, ಚಾಮರಸ ಮಾಲಿ ಪಾಟೀಲ, ತಾಹೀರ್ ಹುಸೇನ್, ಅಫ್ಸರ್ ಕೊಡ್ಲಿಪೇಟೆ, ಕೆ. ಪ್ರಕಾಶ್, ಪಿ. ಅಮ್ಜದ್, ಕ್ಲಿಫ್ಟನ್ ರೊಜಾರಿಯೋ, ಡಿ.ಎಚ್. ಪೂಜಾರ್, ವಿ.ಎನ್. ರಾಜಶೇಖರ್, ಮನ್ಸೂರ್ ಅಲಿ ಖಾನ್, ಸ್ಥಳ: ಸ್ವಾತಂತ್ರ್ಯ ಉದ್ಯಾನ, ಬೆಳಿಗ್ಗೆ 10.30</p>.<p><strong>ಎಂಟನೇ ರಾಜ್ಯಮಟ್ಟದ ಅಂತರ ಕಾಲೇಜು ಜಾನಪದ ಮೇಳ</strong>: ಉದ್ಘಾಟನೆ: ರಾಮಲಿಂಗಾರೆಡ್ಡಿ, ಶಿವರಾಜ ಎಸ್. ತಂಗಡಗಿ, ಅತಿಥಿಗಳು: ಟಿ. ತಿಮ್ಮೇಗೌಡ, ಬಿ. ರಮೇಶ್, ಡಿ. ಮುನಿರಾಜು, ವಿನಯ ಕಣಿವೆ, ಆಯೋಜನೆ: ಜಾಗತಿಕ ಜಾನಪದ ಹಬ್ಬ, ಸ್ಥಳ: ಪುರಭವನ, ಜೆ.ಸಿ. ರಸ್ತೆ, ಬೆಳಿಗ್ಗೆ 11</p>.<p><strong>‘ಸ್ಥಳನಾಮಗಳ ವರ್ಗೀಕರಣ’ ದತ್ತಿ ಉಪನ್ಯಾಸ:</strong> ಡಿ.ಕೆ. ನಟರಾಜ್, ಅಧ್ಯಕ್ಷತೆ: ಬೈರಮಂಗಲ ರಾಮೇಗೌಡ, ಆಯೋಜನೆ ಮತ್ತು ಸ್ಥಳ: ಬಿ.ಎಂ.ಶ್ರೀ ಪ್ರತಿಷ್ಠಾನ, ಎನ್.ಆರ್. ಕಾಲೊನಿ, ಸಂಜೆ 5</p>.<p><strong>ವಿಶ್ವ ಪುಸ್ತಕ ಹಾಗೂ ಕೃತಿಸ್ವಾಮ್ಯ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರದಾನ:</strong> ಐ.ಎಂ. ವಿಠ್ಠಲಮೂರ್ತಿ, ಅತಿಥಿ: ಶಾಂತಲಾ ಧರ್ಮರಾಜ್, ಅಧ್ಯಕ್ಷತೆ: ಡಾ. ವಸುಂಧರಾ ಭೂಪತಿ, ಪ್ರಶಸ್ತಿ ಸ್ವೀಕರಿಸುವವರು: ಕೆ. ವೆಂಕಟೇಶ್, ಯಮುನಾ ಗಾಂವ್ಕರ್, ಆಯೋಜನೆ: ಕರ್ನಾಟಕ ಪ್ರಕಾಶಕರ ಸಂಘ, ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ತು, ಕುಮಾರಕೃಪಾ ರಸ್ತೆ, ಸಂಜೆ 5</p>.<p><strong>ವಿಶ್ವ ಪುಸ್ತಕದ ದಿನದ ಅಂಗವಾಗಿ ‘ವ್ಯಕ್ತಿ ಮತ್ತು ಪುಸ್ತಕಗಳು’ ಉಪನ್ಯಾಸ:</strong> ಸುಚೇಂದ್ರ ಪ್ರಸಾದ, ಆಯೋಜನೆ ಮತ್ತು ಸ್ಥಳ: ಕೇಂದ್ರ ಸಾಹಿತ್ಯ ಅಕಾಡೆಮಿಯ ದಕ್ಷಿಣ ಪ್ರಾದೇಶಿಕ ಕಚೇರಿ, ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 5</p>.<p><strong>ದಾಸ ವೈಭವ:</strong> ಗಾಯನ: ಮಾನಸ ಎಸ್. ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಐದನೇ ಬಡಾವಣೆ, ಜಯನಗರ, ಸಂಜೆ 5.15</p>.<p><strong>‘ಬಂಗಾರದ ಮನುಷ್ಯ’ ಡಾ. ರಾಜ್ಕುಮಾರ್ ಗಾನ ಜೀವನ ಯಾನ:</strong> ಅಧ್ಯಕ್ಷತೆ: ಡಾ.ಸಿ.ಎನ್. ಅಶ್ವತ್ಥನಾರಾಯಣ, ಅತಿಥಿ: ಪ್ರಕಾಶ್ರಾಜ್, ನುಡಿ ನಮನ: ಜಯಮಾಲಾ, ‘ಮುಖ್ಯಮಂತ್ರಿ’ ಚಂದ್ರು, ಎಂ.ಕೆ. ಸುಂದರ್ರಾಜ್, ಟಿ.ಎಸ್. ನಾಗಾಭರಣ, ಗಿರಿಜಾ ಲೋಕೇಶ್, ಆಯೋಜನೆ: ಸಂಗೀತ ಸಂಭ್ರಮ, ಸುರಾಘವಿ ಫೌಂಡೇಷನ್, ಬಾಬು ಸ್ಕೂಲ್ ಆಫ್ ರಿಧಮ್, ಸ್ಥಳ: ಚೌಡಯ್ಯ ಸ್ಮಾರಕ ಸಭಾಂಗಣ, ಮಲ್ಲೇಶ್ವರ, ಸಂಜೆ 6</p>.<p><strong>ರಾಜ್ಯಮಟ್ಟದ ಕನ್ನಡ ರಂಗ ಸ್ಪರ್ಧೆ–2026:</strong> ‘ಮುದ್ದಣ್ಣನ ಪ್ರಮೋಷನ್ ಪ್ರಸಂಗ’ ನಾಟಕ ಪ್ರದರ್ಶನ: ಪ್ರಸ್ತುತಿ: ರಂಗತಂತ್ರ, ಆಯೋಜನೆ: ರಂಗಾಸ್ಥೆ, ಸ್ಥಳ: ಯುವಪಥ, ಜಯನಗರ ನಾಲ್ಕನೇ ಹಂತ, ಸಂಜೆ 7</p>.<p><strong>ದಾಸರ ಪದಗಳ ಗಾಯನ:</strong> ಸುರಭಿ, ಪ್ರೇಕ್ಷಾ, ಕೀ–ಬೋರ್ಡ್: ಅಮಿತ್ ಶರ್ಮಾ, ತಬಲಾ: ಶ್ರೀನಿವಾಸ ಕಾಖಂಡಕಿ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಪವಮಾನಪುರ, ಆರನೇ ಹಂತ, ಬನಶಂಕರಿ, ಸಂಜೆ 7</p>.<p class="Subhead">ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p class="Subhead">nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಿಮಿಷಾಂಬಾದೇವಿ ಜಯಂತಿ:</strong> ಬೆಳಿಗ್ಗೆ 7.30ಕ್ಕೆ ನಿಮಿಷಾಂಬಾದೇವಿಗೆ ಅಭಿಷೇಕ, ಪುಷ್ಪಾಲಂಕಾರ, 8.30ಕ್ಕೆ ಗಂಗಾ ಪೂಜೆ, ಗಣಪತಿ ಪೂಜೆ, ಕಳಶಾರಾಧನೆ, ಮಹಾಗಣಪತಿ ಹೋಮ, ನವಗ್ರಹ ಹೋಮ, ಮಧ್ಯಾಹ್ನ 12ಕ್ಕೆ ಪೂರ್ಣಾಹುತಿ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಸಂಜೆ 7ಕ್ಕೆ ಸಹಸ್ರನಾಮ ಪಾರಾಯಣ, ಆಯೋಜನೆ ಮತ್ತು ಸ್ಥಳ: ನಿಮಿಷಾಂಬಾದೇವಿ ದೇವಸ್ಥಾನ, ಒಟಿಸಿ ರಸ್ತೆ.</p>.<p><strong>ಎಸ್ಐಆರ್ ವಿರೋಧಿ ಪ್ರತಿರೋಧ ಸಮಾವೇಶ:</strong> ಭಾಗವಹಿಸುವವರು: ಜಿ.ಸಿ. ಚಂದ್ರಶೇಖರ್, ನಸೀರ್ ಅಹಮದ್, ಬಿ.ಆರ್. ಪಾಟೀಲ, ಚಾಮರಸ ಮಾಲಿ ಪಾಟೀಲ, ತಾಹೀರ್ ಹುಸೇನ್, ಅಫ್ಸರ್ ಕೊಡ್ಲಿಪೇಟೆ, ಕೆ. ಪ್ರಕಾಶ್, ಪಿ. ಅಮ್ಜದ್, ಕ್ಲಿಫ್ಟನ್ ರೊಜಾರಿಯೋ, ಡಿ.ಎಚ್. ಪೂಜಾರ್, ವಿ.ಎನ್. ರಾಜಶೇಖರ್, ಮನ್ಸೂರ್ ಅಲಿ ಖಾನ್, ಸ್ಥಳ: ಸ್ವಾತಂತ್ರ್ಯ ಉದ್ಯಾನ, ಬೆಳಿಗ್ಗೆ 10.30</p>.<p><strong>ಎಂಟನೇ ರಾಜ್ಯಮಟ್ಟದ ಅಂತರ ಕಾಲೇಜು ಜಾನಪದ ಮೇಳ</strong>: ಉದ್ಘಾಟನೆ: ರಾಮಲಿಂಗಾರೆಡ್ಡಿ, ಶಿವರಾಜ ಎಸ್. ತಂಗಡಗಿ, ಅತಿಥಿಗಳು: ಟಿ. ತಿಮ್ಮೇಗೌಡ, ಬಿ. ರಮೇಶ್, ಡಿ. ಮುನಿರಾಜು, ವಿನಯ ಕಣಿವೆ, ಆಯೋಜನೆ: ಜಾಗತಿಕ ಜಾನಪದ ಹಬ್ಬ, ಸ್ಥಳ: ಪುರಭವನ, ಜೆ.ಸಿ. ರಸ್ತೆ, ಬೆಳಿಗ್ಗೆ 11</p>.<p><strong>‘ಸ್ಥಳನಾಮಗಳ ವರ್ಗೀಕರಣ’ ದತ್ತಿ ಉಪನ್ಯಾಸ:</strong> ಡಿ.ಕೆ. ನಟರಾಜ್, ಅಧ್ಯಕ್ಷತೆ: ಬೈರಮಂಗಲ ರಾಮೇಗೌಡ, ಆಯೋಜನೆ ಮತ್ತು ಸ್ಥಳ: ಬಿ.ಎಂ.ಶ್ರೀ ಪ್ರತಿಷ್ಠಾನ, ಎನ್.ಆರ್. ಕಾಲೊನಿ, ಸಂಜೆ 5</p>.<p><strong>ವಿಶ್ವ ಪುಸ್ತಕ ಹಾಗೂ ಕೃತಿಸ್ವಾಮ್ಯ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರದಾನ:</strong> ಐ.ಎಂ. ವಿಠ್ಠಲಮೂರ್ತಿ, ಅತಿಥಿ: ಶಾಂತಲಾ ಧರ್ಮರಾಜ್, ಅಧ್ಯಕ್ಷತೆ: ಡಾ. ವಸುಂಧರಾ ಭೂಪತಿ, ಪ್ರಶಸ್ತಿ ಸ್ವೀಕರಿಸುವವರು: ಕೆ. ವೆಂಕಟೇಶ್, ಯಮುನಾ ಗಾಂವ್ಕರ್, ಆಯೋಜನೆ: ಕರ್ನಾಟಕ ಪ್ರಕಾಶಕರ ಸಂಘ, ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ತು, ಕುಮಾರಕೃಪಾ ರಸ್ತೆ, ಸಂಜೆ 5</p>.<p><strong>ವಿಶ್ವ ಪುಸ್ತಕದ ದಿನದ ಅಂಗವಾಗಿ ‘ವ್ಯಕ್ತಿ ಮತ್ತು ಪುಸ್ತಕಗಳು’ ಉಪನ್ಯಾಸ:</strong> ಸುಚೇಂದ್ರ ಪ್ರಸಾದ, ಆಯೋಜನೆ ಮತ್ತು ಸ್ಥಳ: ಕೇಂದ್ರ ಸಾಹಿತ್ಯ ಅಕಾಡೆಮಿಯ ದಕ್ಷಿಣ ಪ್ರಾದೇಶಿಕ ಕಚೇರಿ, ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 5</p>.<p><strong>ದಾಸ ವೈಭವ:</strong> ಗಾಯನ: ಮಾನಸ ಎಸ್. ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಐದನೇ ಬಡಾವಣೆ, ಜಯನಗರ, ಸಂಜೆ 5.15</p>.<p><strong>‘ಬಂಗಾರದ ಮನುಷ್ಯ’ ಡಾ. ರಾಜ್ಕುಮಾರ್ ಗಾನ ಜೀವನ ಯಾನ:</strong> ಅಧ್ಯಕ್ಷತೆ: ಡಾ.ಸಿ.ಎನ್. ಅಶ್ವತ್ಥನಾರಾಯಣ, ಅತಿಥಿ: ಪ್ರಕಾಶ್ರಾಜ್, ನುಡಿ ನಮನ: ಜಯಮಾಲಾ, ‘ಮುಖ್ಯಮಂತ್ರಿ’ ಚಂದ್ರು, ಎಂ.ಕೆ. ಸುಂದರ್ರಾಜ್, ಟಿ.ಎಸ್. ನಾಗಾಭರಣ, ಗಿರಿಜಾ ಲೋಕೇಶ್, ಆಯೋಜನೆ: ಸಂಗೀತ ಸಂಭ್ರಮ, ಸುರಾಘವಿ ಫೌಂಡೇಷನ್, ಬಾಬು ಸ್ಕೂಲ್ ಆಫ್ ರಿಧಮ್, ಸ್ಥಳ: ಚೌಡಯ್ಯ ಸ್ಮಾರಕ ಸಭಾಂಗಣ, ಮಲ್ಲೇಶ್ವರ, ಸಂಜೆ 6</p>.<p><strong>ರಾಜ್ಯಮಟ್ಟದ ಕನ್ನಡ ರಂಗ ಸ್ಪರ್ಧೆ–2026:</strong> ‘ಮುದ್ದಣ್ಣನ ಪ್ರಮೋಷನ್ ಪ್ರಸಂಗ’ ನಾಟಕ ಪ್ರದರ್ಶನ: ಪ್ರಸ್ತುತಿ: ರಂಗತಂತ್ರ, ಆಯೋಜನೆ: ರಂಗಾಸ್ಥೆ, ಸ್ಥಳ: ಯುವಪಥ, ಜಯನಗರ ನಾಲ್ಕನೇ ಹಂತ, ಸಂಜೆ 7</p>.<p><strong>ದಾಸರ ಪದಗಳ ಗಾಯನ:</strong> ಸುರಭಿ, ಪ್ರೇಕ್ಷಾ, ಕೀ–ಬೋರ್ಡ್: ಅಮಿತ್ ಶರ್ಮಾ, ತಬಲಾ: ಶ್ರೀನಿವಾಸ ಕಾಖಂಡಕಿ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಪವಮಾನಪುರ, ಆರನೇ ಹಂತ, ಬನಶಂಕರಿ, ಸಂಜೆ 7</p>.<p class="Subhead">ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p class="Subhead">nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>