<p><strong>ಬೆಂಗಳೂರು: </strong>ಡಿ.ಜೆ.ಹಳ್ಳಿಯಲ್ಲಿ ಮಂಗಳವಾರ ರಾತ್ರಿ (ಆ. 11) ನಡೆದ ಗಲಭೆ ವೇಳೆ ಗುಂಡೇಟಿನಿಂದ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಶನಿವಾರ ಮೃತಪಟ್ಟಿದ್ದು, ಈ ಮೂಲಕ ಗುಂಡೇಟಿಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿದೆ.</p>.<p>ಮೃತಪಟ್ಟವನನ್ನು ಡಿ.ಜೆ.ಹಳ್ಳಿ ನಿವಾಸಿ ಸೈಯದ್ ನದೀಂ (22) ಎಂದು ಗುರುತಿಸಲಾಗಿದೆ. ಗಲಭೆ ನಡೆದ ಸ್ಥಳದಲ್ಲಿದ್ದ ಆತನಿಗೆ ಪೊಲೀಸರ ಗುಂಡು ತಗುಲಿತ್ತು.</p>.<p>ಗಾಯಗೊಂಡಿದ್ದ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಆತ ಮೃತಪಟ್ಟಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಡಿ.ಜೆ.ಹಳ್ಳಿಯಲ್ಲಿ ಮಂಗಳವಾರ ರಾತ್ರಿ (ಆ. 11) ನಡೆದ ಗಲಭೆ ವೇಳೆ ಗುಂಡೇಟಿನಿಂದ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಶನಿವಾರ ಮೃತಪಟ್ಟಿದ್ದು, ಈ ಮೂಲಕ ಗುಂಡೇಟಿಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿದೆ.</p>.<p>ಮೃತಪಟ್ಟವನನ್ನು ಡಿ.ಜೆ.ಹಳ್ಳಿ ನಿವಾಸಿ ಸೈಯದ್ ನದೀಂ (22) ಎಂದು ಗುರುತಿಸಲಾಗಿದೆ. ಗಲಭೆ ನಡೆದ ಸ್ಥಳದಲ್ಲಿದ್ದ ಆತನಿಗೆ ಪೊಲೀಸರ ಗುಂಡು ತಗುಲಿತ್ತು.</p>.<p>ಗಾಯಗೊಂಡಿದ್ದ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಆತ ಮೃತಪಟ್ಟಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>