ಶಿಡ್ಲಘಟ್ಟ ಠಾಣಾ ವ್ಯಾಪ್ತಿಯಲ್ಲಿ 2016ರಲ್ಲಿ ನಡೆದ ನಗರಸಭೆ ಸದಸ್ಯ ವೆಂಕಟರಮಣ ಅವರ ಕೊಲೆ, ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ತರಕಾರಿ ಮಹೇಶ್ ಕೊಲೆ ಪ್ರಕರಣದಲ್ಲಿ ಇವರಿಬ್ಬರೂ ಆರೋಪಿಗಳಾಗಿದ್ದಾರೆ. ಅಲ್ಲದೆ, ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲೂ 2011ರಲ್ಲಿ ಮಿಲ್ ಮಂಜನ ಮೇಲೆ ಹಲ್ಲೆ,ಹೊಸೂರು ಠಾಣಾ ವ್ಯಾಪ್ತಿಯಲ್ಲಿ 2014ರಲ್ಲಿ ಕಾವಲ್ ವಿಜಿ ಕೊಲೆ ಪ್ರಕರಣದಲ್ಲೂ ಸತೀಶ ಆರೋಪಿ ಎಂದು ಪೊಲೀಸರು ತಿಳಿಸಿದರು.