ಇಂದಿರಾನಗರ ಬಳಿ ವಿದ್ಯುತ್ ಕಂಬದ ಮೇಲೆ ಮರದ ಕೊಂಬೆ ಬಿದ್ದಿರುವುದು
ಶೇಷಾದ್ರಿಪುರದ ರೈಲ್ವೆ ಅಂಡರ್ ಪಾಸ್ ಬಳಿ ಗುರುವಾರ ಮಳೆ ನೀರು ನಿಂತಿತ್ತು.
ಪ್ರಜಾವಾಣಿ ಚಿತ್ರ: ಕಿಶೋರ್ ಕುಮಾರ್ ಬೋಳಾರ್
ಮಳೆಯಿಂದಾಗಿ ಶಿವಾನಂದ ವೃತ್ತದ ಬಳಿ ವಾಹನ ದಟ್ಟಣೆ ಕಂಡು ಬಂತು
ಪ್ರಜಾವಾಣಿ ಚಿತ್ರ: ಎಂ.ಎಸ್. ಮಂಜುನಾಥ್
ನಗರದಲ್ಲಿ ಗುರುವಾರ ಸುರಿದ ಮಳೆಯಿಂದಾಗಿ ರಾಜಾಜಿನಗರದ ಮೋದಿ ಆಸ್ಪತ್ರೆ ಬಳಿ ಬೃಹತ್ ಮರ ಕಾರಿನ ಮೇಲೆ ಬಿದ್ದಿತ್ತು
ಚಾಮರಾಜ ನಗರದ ಪಚ್ಚಪ್ಪ ಸರ್ಕಲ್ ಬಳಿ ಜಲಾವೃತಗೊಂಡ ರಸ್ತೆಯಲ್ಲಿ ತೆರಳಿದ ಬೈಕ್ ಸವಾರರು