‘ಪ್ರಾಧ್ಯಾಪಕ ನಾಗರಾಜ್ ಅವರು ತಮ್ಮ ಕಾರನ್ನು ಅತೀ ವೇಗವಾಗಿ ನಿರ್ಲಕ್ಷ್ಯದಿಂದ ಚಲಾಯಿಸಿದ್ದರು. ನಿಯಂತ್ರಣ ತಪ್ಪಿದ್ದ ಕಾರು, ನಡೆದುಕೊಂಡು ಹೊರಟಿದ್ದ ಬಿ.ಕಾಂ ವಿದ್ಯಾರ್ಥಿಗಳಾದ ಅಶ್ವಿನಿ, ನಂದುಪ್ರಿಯಾ ಹಾಗೂ ಸಂಗೀತ ವಿಷಯದ ಶಿಕ್ಷಕಿ ಜ್ಯೋತಿ ಅವರಿಗೆ ಗುದ್ದಿತ್ತು. ನಂತರ, ಮತ್ತೊಂದು ಕಾರಿಗೆ ಗುದ್ದಿ ಮರಕ್ಕೆ ಡಿಕ್ಕಿ ಹೊಡೆದು ನಿಂತುಕೊಂಡಿತ್ತು’ ಎಂದು ಹೈಗ್ರೌಂಡ್ಸ್ ಸಂಚಾರ ಠಾಣೆ ಪೊಲೀಸರು ಹೇಳಿದರು.