‘ಭಾರತೀಯ ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾಸಂಸ್ಥೆಗಳ ಒಕ್ಕೂಟ (ಎಫ್ಐಸಿಸಿಐ) ಅಧ್ಯಕ್ಷ ಕೆ. ಉಲ್ಲಾಸ್ ಕಾಮತ್ ಅವರಿಗೆ ‘ಬಿಎಂಎ ಅವಾರ್ಡ್ ಆಫ್ ಎಕ್ಸಲೆನ್ಸ್’ ಪ್ರದಾನ ಮಾಡಲಾಗುತ್ತದೆ. ಉದ್ಯಮಿ ಸಮರ್ಥ ರಾಘವ ನಾಗಭೂಷಣಂ, ಸಿಎಂಆರ್ ವಿಶ್ವವಿದ್ಯಾಲಯದ ಕುಲಪತಿ ಸಬಿತಾ ರಾಮಮೂರ್ತಿ, ಸೇಂಟ್ ಜೋಸೆಫ್ ಕಾಲೇಜಿನ ಫಾದರ್ ವಿಕ್ಟರ್ ಲೋಬೋ, ಪ್ಯಾರಾ ಒಲಂಪಿಯನ್ ಎಚ್.ಎನ್. ಗಿರೀಶ್, ಆರ್.ವಿ. ವಿಶ್ವವಿದ್ಯಾಲಯ ಉಪಕುಲಪತಿ ವೈ.ಎಸ್.ಆರ್ ಮೂರ್ತಿ, ಕಂಬಳ ಶ್ರೀನಿವಾಸ್, ಎಫ್ಕೆಸಿಸಿಐ ನಿಕಟಪೂರ್ವ ಅಧ್ಯಕ್ಷ ಐ.ಎಸ್. ಪ್ರಸಾದ್ ಅವರಿಗೆ ‘ಬಿಎಂಎ ಸಾಧಕ ಪ್ರಶಸ್ತಿಗಳನ್ನು’ ಪ್ರದಾನ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.