<p><strong>ಬೆಂಗಳೂರು: </strong>ಸಹಕಾರ ನಗರ, ಕೆಎಚ್ಬಿ ಹಾಗೂ ಅಟ್ಟೂರು ವಿದ್ಯುತ್ ಉಪಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಇದೇ 8ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ.</p>.<p><strong>ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ: </strong>ಸಹಕಾರನಗರ, ಬ್ಯಾಟರಾಯನಪುರ, ಅಮೃತಹಳ್ಳಿ, ಜಕ್ಕೂರು, ಅಮೃತನಗರ, ಕಾಶಿನಗರ, ಭುವನೇಶ್ವರಿನಗರ, ಶ್ರೀರಾಮಪುರ, ಶಿವರಾಮಕಾರಂತ ನಗರ, ಸಂಪಿಗೆಹಳ್ಳಿ, ಚೊಕ್ಕನಹಳ್ಳಿ, ಹೆಗಡೆನಗರ, ಕೋಗಿಲು ಬಡಾವಣೆ, ಡಿಫೆನ್ಸ್ ಬಡಾವಣೆ, ಕೊಡಿಗೆಹಳ್ಳಿ ಮುಖ್ಯರಸ್ತೆ, ಶಿವನಹಳ್ಳಿ, ಹಾರೋಹಳ್ಳಿ, ಇಸ್ರೊ ಬಡಾವಣೆ, ಅನಂತಪುರ, ಯಲಹಂಕ, ಆವಲಹಳ್ಳಿ, ರಾಜಾನುಕುಂಟೆ, ನಾಗೇನಹಳ್ಳಿ, ಮೈಲಪ್ಪನಹಳ್ಳಿ, ನಾಗದಾಸನಹಳ್ಳಿ, ಪ್ರಕೃತಿನಗರ, ಗಾಂಧಿನಗರ, ಮಾರುತಿ ನಗರ, ಕೋಗಿಲು ಹಾಗೂ ಸುತ್ತಮುತ್ತಲಿನ ಪ್ರದೇಶ.</p>.<p>ಬೃಂದಾವನ ವಿದ್ಯುತ್ ಉಪಕೇಂದ್ರ ವ್ಯಾಪ್ತಿಯಶಿವಪುರ, ನಾರಾಯಣಪುರ, ನೆಲಗದರನಹಳ್ಳಿ, ರುಕ್ಮಿಣಿನಗರ, ವಿದ್ಯಾನಗರ, ವಿಕಾಸನಗರಗಳಲ್ಲಿ ಇಂದಿನಿಂದ ಭಾನುವಾರ ಸಂಜೆ 4ರವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ<br />ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಹಕಾರ ನಗರ, ಕೆಎಚ್ಬಿ ಹಾಗೂ ಅಟ್ಟೂರು ವಿದ್ಯುತ್ ಉಪಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಇದೇ 8ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ.</p>.<p><strong>ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ: </strong>ಸಹಕಾರನಗರ, ಬ್ಯಾಟರಾಯನಪುರ, ಅಮೃತಹಳ್ಳಿ, ಜಕ್ಕೂರು, ಅಮೃತನಗರ, ಕಾಶಿನಗರ, ಭುವನೇಶ್ವರಿನಗರ, ಶ್ರೀರಾಮಪುರ, ಶಿವರಾಮಕಾರಂತ ನಗರ, ಸಂಪಿಗೆಹಳ್ಳಿ, ಚೊಕ್ಕನಹಳ್ಳಿ, ಹೆಗಡೆನಗರ, ಕೋಗಿಲು ಬಡಾವಣೆ, ಡಿಫೆನ್ಸ್ ಬಡಾವಣೆ, ಕೊಡಿಗೆಹಳ್ಳಿ ಮುಖ್ಯರಸ್ತೆ, ಶಿವನಹಳ್ಳಿ, ಹಾರೋಹಳ್ಳಿ, ಇಸ್ರೊ ಬಡಾವಣೆ, ಅನಂತಪುರ, ಯಲಹಂಕ, ಆವಲಹಳ್ಳಿ, ರಾಜಾನುಕುಂಟೆ, ನಾಗೇನಹಳ್ಳಿ, ಮೈಲಪ್ಪನಹಳ್ಳಿ, ನಾಗದಾಸನಹಳ್ಳಿ, ಪ್ರಕೃತಿನಗರ, ಗಾಂಧಿನಗರ, ಮಾರುತಿ ನಗರ, ಕೋಗಿಲು ಹಾಗೂ ಸುತ್ತಮುತ್ತಲಿನ ಪ್ರದೇಶ.</p>.<p>ಬೃಂದಾವನ ವಿದ್ಯುತ್ ಉಪಕೇಂದ್ರ ವ್ಯಾಪ್ತಿಯಶಿವಪುರ, ನಾರಾಯಣಪುರ, ನೆಲಗದರನಹಳ್ಳಿ, ರುಕ್ಮಿಣಿನಗರ, ವಿದ್ಯಾನಗರ, ವಿಕಾಸನಗರಗಳಲ್ಲಿ ಇಂದಿನಿಂದ ಭಾನುವಾರ ಸಂಜೆ 4ರವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ<br />ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>