ಶನಿವಾರ, 16 ಆಗಸ್ಟ್ 2025
×
ADVERTISEMENT
ADVERTISEMENT

ಸರ್ಕಾರಕ್ಕೆ ತೆರಿಗೆ ವಂಚನೆ: ತಪ್ಪಿತಸ್ಥರ ಪತ್ತೆಗೆ ಮುಂದಾದ ಸಾರಿಗೆ ಇಲಾಖೆ

Published : 15 ಆಗಸ್ಟ್ 2025, 23:30 IST
Last Updated : 15 ಆಗಸ್ಟ್ 2025, 23:30 IST
ಫಾಲೋ ಮಾಡಿ
Comments
‘ತೆರಿಗೆ ವಸೂಲಿಗೆ ಕ್ರಮ’
ಸುಮಾರು 20 ವರ್ಷಗಳಿಂದ ನಡೆದ ವಂಚನೆ ಇದು. ತಪ್ಪಿತಸ್ಥರು ಯಾರು ಎಂದು ಪತ್ತೆ ಹಚ್ಚಲು ಸೂಚನೆ ನೀಡಲಾಗಿದೆ. ತಪ್ಪಿತಸ್ಥರ ವಿವರ ಪಡೆದು ಕ್ರಮ ಕೈಗೊಳ್ಳಲಾಗುವುದು. ವಾಹನ ಮಾಲೀಕರಿಗೂ ನೋಟಿಸ್‌ ಕಳುಹಿಸಲಾಗುವುದು. ವಂಚಿಸಿರುವ ತೆರಿಗೆಯನ್ನು ವಸೂಲಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT