ಕೇರಳದ ಎರ್ನಾಕುಲಂನವರಾದ ಅವರು, ‘ಸಂಡೇ ಮೇಲ್’, ‘ದ ವೀಕ್’ ನಿಯತಕಾಲಿಕ ಸಂಪಾದಕರಾಗಿ, ಇಂಡಿಯನ್ ಎಕ್ಸ್ಪ್ರೆಸ್, ಮಲಯಾಳ ಮನೋರಮಾ ಪತ್ರಿಕೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದರು. ಇಂಡಿಯನ್ ಎಕ್ಸ್ಪ್ರೆಸ್, ಗಲ್ಫ್ ನ್ಯೂಸ್ ಸೇರಿದಂತೆ ವಿವಿಧ ಪತ್ರಿಕೆಗಳಿಗೆ ಅಂಕಣವನ್ನು ಬರೆಯುತ್ತಿದ್ದರು. 2013ರಲ್ಲಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.