‘ವಿಶ್ವವಿದ್ಯಾನಿಲಯದ ಪಿಎಚ್.ಡಿ ನಿಯಮಗಳು 2016 ಅನ್ನು ಉಲ್ಲಂಘಿಸಿ ಅನರ್ಹ ಅಭ್ಯರ್ಥಿಗಳನ್ನು ಪಿಎಚ್.ಡಿಗೆ ಸೇರಿಸಲಾಗಿದೆ. ಅತಿಥಿ ಉಪನ್ಯಾಸಕರ ನೇಮಕಾತಿ, ಖಾಲಿ ಇದ್ದ ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಸೇರಿ ವಿಶ್ವವಿದ್ಯಾಲಯದ ಎಲ್ಲ ಅಕ್ರಮಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ಮತ್ತೊಬ್ಬ ಸದಸ್ಯ ಡಾ. ಗೋವಿಂದರಾಜು ಆಗ್ರಹಿಸಿದರು.