ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿವಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿ ದೇಣಿಗೆ

Last Updated 18 ಮೇ 2020, 12:04 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್-19 ಪರಿಸ್ಥಿತಿಯ ಕಾರಣ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವೇಣುಗೋಪಾಲ್ ಕೆ.ಆರ್. ಅವರ ಒಂದು ತಿಂಗಳ ಸಂಬಳ ದೇಣಿಗೆ ನೀಡಿದರು.

ಕೋವಿಡ್-19 ಕೊರೊನಾ ವೈರಸ್ ಸೋಂಕು ರೋಗದ ಹತೋಟಿಗಾಗಿ ಬೆಂಗಳೂರು ವಿಶ್ವವಿದ್ಯಾಲಯದ ಶಿಕ್ಷಕ ಹಾಗೂ ಶಿಕ್ಷೇತರ ನೌಕರರ ಒಂದು ದಿನದ ಸಂಬಳದ ಒಟ್ಟು ಮೊತ್ತ ₹ 24,62,879-00 ಮತ್ತು ಕುಲಪತಿ ಪ್ರೊ. ವೇಣುಗೋಪಾಲ್ ಕೆ.ಆರ್. ಅವರ ಒಂದು ತಿಂಗಳಿನ ವೈಯಕ್ತಿಕ ಸಂಬಳ ₹ 1,64,998-00ಗಳನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಲಾಯಿತು.

ಕುಲಪತಿ ಪ್ರೊ. ವೇಣುಗೋಪಾಲ್ ಕೆ.ಆರ್. ಅವರು ಮುಖ್ಯಮಂತ್ರಿಯವರಿಗೆ ಚೆಕ್ಗಳನ್ನು ಸೋಮವಾರ ಹಸ್ತಾಂತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT