ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕರನ್ನಾಗಿ ಪ್ರೊ.ಅಶೋಕ್ ಡಿ. ಹಂಜಗಿ, ಪ್ರಸಾರಂಗ ಮತ್ತು ಪ್ರಿಂಟಿಂಗ್ ಪ್ರೆಸ್ ನಿರ್ದೇಶಕರನ್ನಾಗಿ ಪ್ರೊ. ಎಂ. ನಾರಾಯಣಸ್ವಾಮಿ, ವಿದ್ಯಾರ್ಥಿ ಕಲ್ಯಾಣ ನಿರ್ದೇಶಕರನ್ನಾಗಿ ಪ್ರೊ. ಕೆ. ರಾಮಕೃಷ್ಣಯ್ಯ, ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕರನ್ನಾಗಿ ಪ್ರೊ.ಸಿ.ಬಿ. ಹೊನ್ನು ಸಿದ್ಧಾರ್ಥ ಅವರನ್ನು ನೇಮಿಸಲಾಗಿದೆ.