‘2022-23ನೇ ಸಾಲಿನಲ್ಲಿ 36ನೇ ದಕ್ಷಿಣ ವಲಯದ ಅಂತರ ವಿಶ್ವವಿದ್ಯಾಲಯಗಳ ಸಾಂಸ್ಕೃತಿಕ ಸ್ಪರ್ಧೆಗಳು ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಜ.27ರಿಂದ 30ರವರೆಗೆ ನಡೆಯಲಿವೆ’ ಎಂದು ತಿಳಿಸಿದರು. ಉದ್ಘಾಟನಾ ಭಾಷಣ ಮಾಡಿದ ಪತಂಜಲಿ ಯೋಗಾಶ್ರಮ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಯೋಗಿ ಗುರೂಜಿ, ‘ಸೋಲು–ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ’ ಎಂದರು.