ಬುದ್ಧ ಹಾಗೂ ಸರಸ್ವತಿ ಪ್ರತಿಮೆಗಳನ್ನು ಅಕ್ಕಪಕ್ಕದಲ್ಲಿ ಕೂರಿಸುವ ನಿರ್ಣಯ ತಳೆದು ವಿವಾದವನ್ನು ಸದ್ಯ ತಣ್ಣಗಾಗಿಸಲಾಗಿದೆ. ಈ ಕುರಿತು ಸಂಪೂರ್ಣ ವರದಿಯನ್ನು ಕುಲಪತಿ ಅವರು ‘ಉನ್ನತ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಸಚಿವ, ರಾಜ್ಯಪಾಲರು ಹಾಗೂ ಪೊಲೀಸ್ ಕಮಿಷನರ್ ಅವರಿಗೆ ಕಳುಹಿಸಿಕೊಟ್ಟಿದ್ದಾರೆ’ ಎಂಬ ಮಾತು ಕೇಳಿ ಬರುತ್ತಿದೆ.