ಕುಲಪತಿ ಪ್ರೊ.ಕೆ.ಆರ್. ವೇಣುಗೋಪಾಲ, ‘ಈ ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಬ್ಬರಿಗೂ ಬದುಕುವ ಹಕ್ಕು ಇದೆ. ವ್ಯಕ್ತಿಗಳಲ್ಲಿ ಕೊರತೆಗಳನ್ನು ಹುಡುಕುವ ಬದಲು ಒಬ್ಬರಿಗೊಬ್ಬರು ಸಹಕಾರ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು. ಲಿಂಗ ಅಸಮಾನತೆ ಒಂದು ಸಮಾಜದ ಅವನತಿಗೆ ದಾರಿಯಾಗುತ್ತದೆ. ಇದಕ್ಕೆ ಯಾರೂ ಅವಕಾಶ ಕೊಡಬಾರದು’ ಎಂದರು.