ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು| ನೀರು ಕಾಯಿಸುವ ಬಾಯ್ಲರ್ ಸ್ಫೋಟ: ಮೂವರಿಗೆ ಗಾಯ

Published 12 ಆಗಸ್ಟ್ 2023, 8:46 IST
Last Updated 12 ಆಗಸ್ಟ್ 2023, 8:46 IST
ಅಕ್ಷರ ಗಾತ್ರ

ಬೆಂಗಳೂರು: ಇಡ್ಲಿ ಬೇಯಿಸಲು ಬಿಸಿ ನೀರು ಕಾಯಿಸುವ ವೇಳೆ ಬಾಯ್ಲರ್ ಸ್ಪೋಟಗೊಂಡಿದ್ದು, ಮೂವರು ಗಾಯಗೊಂಡಿದ್ದಾರೆ.

'ಈಶ್ವರ್ (19), ರವಿಕುಮಾರ್ (20) ಹಾಗೂ ಕಾರ್ತಿಕ್ (18) ಗಾಯಗೊಂಡವರು. ಮೂವರನ್ನು ನಾಗರಬಾವಿ ಬಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಪೊಲೀಸರು ಹೇಳಿದರು.

'ನಮ್ಮೂರು ತಿಂಡಿ ಹೋಟೆಲ್‌ನಲ್ಲಿ ಶನಿವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ‌ ನಡೆಸಲಾಗುತ್ತಿದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT