<p><strong>ಬೆಂಗಳೂರು:</strong> ನಗರದ ಪಶ್ಚಿಮ ಪ್ರದೇಶಗಳಿಗೆ ನೀರು ಸರಬರಾಜಾಗುವ ದೊಡ್ಡಗಾತ್ರದ ವಾಲ್ವ್ ಕೆಟ್ಟು ಹೋಗಿರುವುದರಿಂದ ತುರ್ತು ಕಾಮಗಾರಿ ಕೈಗೊಳ್ಳಲಾಗಿದೆ. ಆದ್ದರಿಂದ ಹಲವು ಪ್ರದೇಶಗಳಲ್ಲಿ ಆಗಸ್ಟ್ 1 ರಂದು ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ.</p>.<p>ಶುಕ್ರವಾರ ಬೆಳಗ್ಗೆ 6ಗಂಟೆಯಿಂದ ಕಾಮಗಾರಿ ನಡೆಯಲಿದೆ ಎಂದು ಮಂಡಳಿ ಅಧ್ಯಕ್ಷ ವಿ. ರಾಮಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ.</p>.<p>ವ್ಯತ್ಯಯವಾಗಲಿರುವ ಪ್ರದೇಶಗಳು: ಚಂದ್ರ ಲೇಔಟ್ ಮೊದಲ ಮತ್ತು ಎರಡನೇ ಹಂತ, ಬಿಸಿಸಿ ಲೇಔಟ್, ಅತ್ತಿಗುಪ್ಪೆ, ಮಾರುತಿ ನಗರ, ಜ್ಯೋತಿನಗರ, ವಿದ್ಯಾ ಗಿರಿ ಲೇಔಟ್, ಗಂಗೊಂಡನಹಳ್ಳಿ, ನಾಯಂಡಹಳ್ಳಿ, ಮೆಟ್ರೋ ಲೇಔಟ್, ವಿಡಿಯೊ ಲೇಔಟ್, ಕೆಪಿಎ ಬ್ಲಾಕ್, ಬಸವೇಶ್ವರ ಲೇಔಟ್, ವಿನಾಯಕ ಲೇಔಟ್ ನಾಯಂಡಹಳ್ಳಿ, ಐಟಿಐ ಲೇಔಟ್ ನಾಯಂಡಹಳ್ಳಿ, ಪಂತರಪಾಳ್ಯ, ಮೈಸೂರು ರಸ್ತೆ ಲೇಔಟ್, ಎಫ್ಸಿಐ ಲೇಔಟ್, ರೋಷನ್ ನಗರ, ಅರುಂಧತಿ ನಗರ, ಮಾಗಡಿ ರಸ್ತೆಯ 16 ರಿಂದ 20ನೇ ಅಡ್ಡರಸ್ತೆ, ಎರಡನೇ ಅಡ್ಡರಸ್ತೆಯಿಂದ 12ನೇ ಅಡ್ಡರಸ್ತೆ, ಕೆಂಪಾಪುರ ಅಗ್ರಹಾರ, ಅವಲಮ್ಮ ಛತ್ರ, ಬಂಡೆ ಕೊಳಚೆ ಪ್ರದೇಶ, ವಿಎಸ್ಟಿ ಕಾಲೊನಿ,ಅಶ್ವತ್ಥನಗರ, ಭುವನೇಶ್ವರಿ ನಗರ, ಕೇಶವ ನಗರ, ಕಸ್ತೂರಿಬಾ ನಗರ, ಆರ್ಸಿ ಬಡಾವಣೆ, ಹಂಪಿ ನಗರ, ನ್ಯೂ ಕಾಲೊನಿ, ಕವಿಕಾ ಬಡಾವಣೆ, ದೀಪಾಂಜಲಿ ನಗರ, ಮತ್ತು ವೆಂಕಟೇಶ್ವರ ನಗರ ಕೊಳಚೆ ಪ್ರದೇಶ, ಪ್ರಕಾಶ ನಗರ, ಮಹಾಲಕ್ಷ್ಮಿ ಬಡಾವಣೆ, ರಾಜಾಜಿನಗರ ಒಂದನೇ ಬ್ಲಾಕ್, ಸುಬ್ರಮಣ್ಯ ನಗರ,ಗಾಯತ್ರಿ ನಗರ, ನಂದಿನಿ ಬಡಾವಣೆ, ದಾಸರಹಳ್ಳಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಪಶ್ಚಿಮ ಪ್ರದೇಶಗಳಿಗೆ ನೀರು ಸರಬರಾಜಾಗುವ ದೊಡ್ಡಗಾತ್ರದ ವಾಲ್ವ್ ಕೆಟ್ಟು ಹೋಗಿರುವುದರಿಂದ ತುರ್ತು ಕಾಮಗಾರಿ ಕೈಗೊಳ್ಳಲಾಗಿದೆ. ಆದ್ದರಿಂದ ಹಲವು ಪ್ರದೇಶಗಳಲ್ಲಿ ಆಗಸ್ಟ್ 1 ರಂದು ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ.</p>.<p>ಶುಕ್ರವಾರ ಬೆಳಗ್ಗೆ 6ಗಂಟೆಯಿಂದ ಕಾಮಗಾರಿ ನಡೆಯಲಿದೆ ಎಂದು ಮಂಡಳಿ ಅಧ್ಯಕ್ಷ ವಿ. ರಾಮಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ.</p>.<p>ವ್ಯತ್ಯಯವಾಗಲಿರುವ ಪ್ರದೇಶಗಳು: ಚಂದ್ರ ಲೇಔಟ್ ಮೊದಲ ಮತ್ತು ಎರಡನೇ ಹಂತ, ಬಿಸಿಸಿ ಲೇಔಟ್, ಅತ್ತಿಗುಪ್ಪೆ, ಮಾರುತಿ ನಗರ, ಜ್ಯೋತಿನಗರ, ವಿದ್ಯಾ ಗಿರಿ ಲೇಔಟ್, ಗಂಗೊಂಡನಹಳ್ಳಿ, ನಾಯಂಡಹಳ್ಳಿ, ಮೆಟ್ರೋ ಲೇಔಟ್, ವಿಡಿಯೊ ಲೇಔಟ್, ಕೆಪಿಎ ಬ್ಲಾಕ್, ಬಸವೇಶ್ವರ ಲೇಔಟ್, ವಿನಾಯಕ ಲೇಔಟ್ ನಾಯಂಡಹಳ್ಳಿ, ಐಟಿಐ ಲೇಔಟ್ ನಾಯಂಡಹಳ್ಳಿ, ಪಂತರಪಾಳ್ಯ, ಮೈಸೂರು ರಸ್ತೆ ಲೇಔಟ್, ಎಫ್ಸಿಐ ಲೇಔಟ್, ರೋಷನ್ ನಗರ, ಅರುಂಧತಿ ನಗರ, ಮಾಗಡಿ ರಸ್ತೆಯ 16 ರಿಂದ 20ನೇ ಅಡ್ಡರಸ್ತೆ, ಎರಡನೇ ಅಡ್ಡರಸ್ತೆಯಿಂದ 12ನೇ ಅಡ್ಡರಸ್ತೆ, ಕೆಂಪಾಪುರ ಅಗ್ರಹಾರ, ಅವಲಮ್ಮ ಛತ್ರ, ಬಂಡೆ ಕೊಳಚೆ ಪ್ರದೇಶ, ವಿಎಸ್ಟಿ ಕಾಲೊನಿ,ಅಶ್ವತ್ಥನಗರ, ಭುವನೇಶ್ವರಿ ನಗರ, ಕೇಶವ ನಗರ, ಕಸ್ತೂರಿಬಾ ನಗರ, ಆರ್ಸಿ ಬಡಾವಣೆ, ಹಂಪಿ ನಗರ, ನ್ಯೂ ಕಾಲೊನಿ, ಕವಿಕಾ ಬಡಾವಣೆ, ದೀಪಾಂಜಲಿ ನಗರ, ಮತ್ತು ವೆಂಕಟೇಶ್ವರ ನಗರ ಕೊಳಚೆ ಪ್ರದೇಶ, ಪ್ರಕಾಶ ನಗರ, ಮಹಾಲಕ್ಷ್ಮಿ ಬಡಾವಣೆ, ರಾಜಾಜಿನಗರ ಒಂದನೇ ಬ್ಲಾಕ್, ಸುಬ್ರಮಣ್ಯ ನಗರ,ಗಾಯತ್ರಿ ನಗರ, ನಂದಿನಿ ಬಡಾವಣೆ, ದಾಸರಹಳ್ಳಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>